September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ.

ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ ನೀರು ಸೋರುತ್ತಿದ್ದು ನಿಲ್ಲಲು ಅಸಾಧ್ಯವಾಗಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾ.ಪಂ ಅಧ್ಯಕ್ಷರು, ಬಾರ್ಯ ಗ್ರಾಮಲೆಕ್ಕಾಧಿಕಾರಿ ಸಾಕಮ್ಮ, ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ , ಗ್ರಾ.ಪಂ. ಸದಸ್ಯರಾದ ಹಕೀಂ, ಬಿಎಸ್ ಎ ಹಾರಿಸ್ ಭೇಟಿ ನೀಡಿದರು.

Related posts

ನಡ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿಡೊಂಜಿ ಕೂಟ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಧರ್ಮ ಪ್ರಾಂತ್ಯದ ಧರ್ಮಾಧ್ಯಕ್ಷರಾದ ಜೇಮ್ಸ್ ಪಟ್ಟೇರಿಲ್ ರವರಿಗೆ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದಿಂದ ಗೌರವಾರ್ಪಣೆ

Suddi Udaya

ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷ ಹೆಚ್.ಎಸ್ ವರ್ಗಾವಣೆ

Suddi Udaya

ನಾಳೆ (ನ.8): ಬೆಳ್ತಂಗಡಿ ತಾಲೂಕಿನಲ್ಲಿ ಪ್ರಥಮ ಬಾರಿಗೆ ಪ್ರಖ್ಯಾತ ಪ್ಲೈವುಡ್ ಮಳಿಗೆ “ಆನ್‌ಪ್ಲೈ” ಶುಭಾರಂಭ

Suddi Udaya

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya

ಗುರುವಾಯನಕೆರೆ ಯಡೂ೯ರು ರಾತ್ರಿ ಮನೆಯೊಳಗಡೆ ಬಿದ್ದು ರಕ್ತಸ್ರಾವವಾಗಿ ಮುರಳಿಧರ ಭಟ್ ಮೃತ್ಯು

Suddi Udaya
error: Content is protected !!