25.5 C
ಪುತ್ತೂರು, ಬೆಳ್ತಂಗಡಿ
June 8, 2026
ಜಿಲ್ಲಾ ಸುದ್ದಿ

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ.28ರಂದು ನಾಳೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Related posts

ಅಭಿನಂದನ್ ಹರೀಶ್ ಕುಮಾರ್ ಮತ್ತಿತರರ ವಿರುದ್ಧದ ಸಮನ್ಸ್ ಗೆ ಜಿಲ್ಲಾ ನ್ಯಾಯಾಲಯದಿಂದ ತಡೆ

Suddi Udaya

ಹರೀಶ್ ಪೂಂಜರ ಪರ ಚುನಾವಣಾ ಪ್ರಚಾರಕ್ಕೆ ಮುಂಬೈ ಉದ್ಯಮಿ ಸುರೇಶ್ ಪೂಜಾರಿ

Suddi Udaya

ಮೇ. 6: ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ರವರ ಚುನಾವಣಾ ಪ್ರಚಾರದ ಅಂಗವಾಗಿ ಬೃಹತ್ ರೋಡ್ ಶೋ

Suddi Udaya

ಇಂಡಸ್ ಟವರ್ಸ್ ಕಾರ್ಮಿಕರ ನ್ಯಾಯಕ್ಕಾಗಿ ಭಾರತೀಯ ಮಜ್ದೂರು ಸಂಘದಿಂದ ದ.ಕ ಜಿಲ್ಲಾ ಸಂಸದರಿಗೆ ಮನವಿ

Suddi Udaya

ಬೆಂಗಳೂರುನಲ್ಲಿ ಜ.26 ರಂದು‌ ನಡೆಯುವ ಗಣರಾಜ್ಯೋತ್ಸವ ಪಥಸಂಚಲನಕ್ಕೆ ಹಷಿ೯ತಾ ಕುಲಾಲ್ ಆಯ್ಕೆ

Suddi Udaya

ತೋಟತ್ತಾಡಿ: ನದಿಗೆ ಸ್ನಾನಕ್ಕೆ ತೆರಳಿದ ಜೈಸನ್ ಪಿ.ಎಂ ರವರ ಶವ ಪತ್ತೆ

Suddi Udaya
error: Content is protected !!