27.9 C
ಪುತ್ತೂರು, ಬೆಳ್ತಂಗಡಿ
March 6, 2026
ತಾಲೂಕು ಸುದ್ದಿ

ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆ : ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ:: ಶಿಬಾಜೆಯಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ‌ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಳದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು

Related posts

ನ.24: ಕಾಶಿಬೆಟ್ಟು ಅರಳಿ ಅಲ್ಯೋಟ್ಟು ಮನೆಯಲ್ಲಿ ಶ್ರೀ ದೇವಿ ಮಹಾತ್ಮೆ ಯಕ್ಷಗಾನ ಬಯಲಾಟ

Suddi Udaya

ಮುಂಡಾಜೆ ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ: ಅವೈದಿಕ ಪರಂಪರೆಯ ದೈವರಾಧನೆ ಹಾಗೂ ದೈವರಾಧನೆಯಲ್ಲಿ ಬಂಟರು-ಚರ್ಚಾಗೋಷ್ಠಿ

Suddi Udaya

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಎಕ್ಸಲೆ೦ಟ್ ಮೂಡುಬಿದಿರೆ ನೀಟ್ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ

Suddi Udaya

ಸುಲ್ಕೇರಿ ಮೊಗ್ರು ಮಲೆಕುಡಿಯ ಆದಿವಾಸಿ ಕುಟುಂಬಗಳಿಗೆ ಅರಣ್ಯ ಇಲಾಖೆಯಿಂದ ವಿದ್ಯುತ್ ಭಾಗ್ಯಕ್ಕೆ ಅನುಮತಿ: ರಕ್ಷಿತ್ ಶಿವರಾಂ ರವರಿಗೆ ಅಭಿನಂದನೆ ಸಲ್ಲಿಕೆ

Suddi Udaya

ಡಾ.ಸುಬ್ರಹ್ಮಣ್ಯ ಭಟ್ಟರ ಮೊದಲ ಕಾದಂಬರಿ ” ಶಂಭು” ಬಿಡುಗಡೆ

Suddi Udaya
error: Content is protected !!