July 23, 2026
ಅಪಘಾತಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿನಿಧನಸಮಸ್ಯೆ

ಶಿಬಾಜೆ ಬರ್ಗುಲದಲ್ಲಿ ವಿದ್ಯುತ್ ಸ್ಪರ್ಶಿಸಿ ಯುವತಿ ಸಾವು: ರೂ.25 ಲಕ್ಷ ಪರಿಹಾರ ನೀಡುವಂತೆ ಮೆಸ್ಕಾಂ ಇಲಾಖೆಗೆ ಶಾಸಕ ಹರೀಶ್ ಪೂಂಜಾ ಆಗ್ರಹ

ಬೆಳ್ತಂಗಡಿ: ಶಿಬಾಜೆಯ ಬರ್ಗುಲಾದಲ್ಲಿ ಜೂನ್ 27ರಂದು ಸಂಜೆ ವಿದ್ಯುತ್ ಸ್ಪರ್ಶಿಸಿ ಯುವತಿ ಮೃತಪಟ್ಟ ಘಟನೆಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ ಸ್ಥಳಕ್ಕೆ ತಕ್ಷಣ ಭೇಟಿ ನೀಡಿ ಪರಿಶೀಲಿಸುವಂತೆ ಮೆಸ್ಕಾಂ ಇಲಾಖೆಗೆ ಸೂಚಿಸಿ ಗರಿಷ್ಠ ಮೊತ್ತ ರೂ.25 ಲಕ್ಷ ಪರಿಹಾರ ನೀಡುವಂತೆ ಸರಕಾರಕ್ಕೆ ಆಗ್ರಹಿಸಿದರು.

ಇಲಾಖೆ ಕೂಡಲೇ 5 ಲಕ್ಷ ಪರಿಹಾರ ಘೋಷಿಸಿದ್ದು ಹೆಚ್ಚಿನ ಪರಿಹಾರಕ್ಕೆ ಸರಕಾರಕ್ಕೆ ಶಿಫಾರಸು ಮಾಡುವುದಾಗಿ ಸಂಬಂಧಪಟ್ಟ ಅಧಿಕಾರಿಗಳು ಭರವಸೆ ನೀಡಿದರು. ಮಳೆಗಾಲದ ಸಂದರ್ಭದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮೆಸ್ಕಾಂ ಗೆ ಶಾಸಕರು ಸೂಚಿಸಿದರು.

Related posts

ನೆರಿಯ: ಗಂಡಿಬಾಗಿಲು ಸಂತ ತೋಮಸರ ಸಭಾಭವನದಲ್ಲಿ ಉಚಿತ ಫೂಟ್ ಫಲ್ಸ್ ಥೆರಪಿ

Suddi Udaya

ತೋಟತ್ತಾಡಿ: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಚಿಬಿದ್ರೆ ಇದರ ವಾರ್ಷಿಕೋತ್ಸವದ ಅಂಗವಾಗಿ ಮಹಿಳಾ ಬಿಲ್ಲವ ವೇದಿಕೆ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿಬಾಜೆ ಶ್ರೀ ಮೊಂಟೆತಡ್ಕ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಸದಸ್ಯರ ನೇಮಕ

Suddi Udaya

ಸರಳ ಮೋಟಾರ್ಸ್ ಮಾಲಕ ಎಂ.ಕೆ. ರತ್ನಾಕರ್ ನಿಧನ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ರಾಜ್ಯ ಬಿಜೆಪಿ ಉಪಾಧ್ಯಕ್ಷ ಹರತಾಳು ಹಾಲಪ್ಪ

Suddi Udaya

ಅಂಡಿಂಜೆ: ಮಲೆರೊಟ್ಟು ನಿವಾಸಿ ಬಾಬು ಪೂಜಾರಿ ನಿಧನ

Suddi Udaya
error: Content is protected !!