April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸಹಕಾರಿ ಸಂಘದ ವತಿಯಿಂದ ನಿವೃತ್ತ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಅವರಿಗೆ ಅಭಿನಂದನೆ

ಬೆಳ್ತಂಗಡಿಯ ಪ್ರತಿಷ್ಠಿತ ಸಹಕಾರಿ ಸಂಘಗಳಲ್ಲೊಂದಾದ ರಾಜ್ಯ ಸರ್ಕಾರಿ ನೌಕರರ ವಿವಿಧೋದ್ದೇಶ ಸಹಕಾರಿ ಸಂಘ ನಿಯಮಿತ ಬೆಳ್ತಂಗಡಿ ಇದರ ಉಪಾಧ್ಯಕ್ಷರಾದ ಚಿದಾನಂದ ಹೂಗಾರ್ ಅವರಿಗೆ ಸಹಕಾರಿ ಸಂಘದ ವತಿಯಿಂದ ಸಹಕಾರಿ ಸಂಘದ ಅಧ್ಯಕ್ಷರಾದ ಡಾ. ಕೆ. ಜಯಕೀರ್ತಿ ಜೈನ್ ರವರ ಅಧ್ಯಕ್ಷತೆಯಲ್ಲಿ ಅಭಿನಂದಿಸಲಾಯಿತು..

ವಿಶೇಷ ಅತಿಥಿಯಾಗಿ ತಾಲೂಕು ಸಹಕಾರಿ ಸಂಘದ ಅಭಿವೃದ್ಧಿ ಅಧಿಕಾರಿಯವರಾದ ಶ್ರೀಮತಿ ಪ್ರತಿಮಾ ಬಿ. ವಿ.. ಯವರು ಭಾಗವಹಿಸಿದ್ದರು. ನಿರ್ದೇಶಕರಾದ ಹರಿಪ್ರಸಾದ್ ರವರು ಸ್ವಾಗತಿಸಿ ನಿರ್ದೇಶಕರಾದ ಚಂದ್ರಶೇಖರ್ ಸನ್ಮಾನ ಪತ್ರ ವಾಚಿಸಿದರು. ನಿರ್ದೇಶಕರಾದ ಪ್ರಶಾಂತ್ ಕುಮಾರ್ ರವರು ವಂದನಾರ್ಪಣೆ ಮಾಡಿದರು. ಸಲಹೆಗಾರರಾದ ವಸಂತ ಸುವರ್ಣ ಕಾರ್ಯಕ್ರಮ ನಿರೂಪಿಸಿದರು ನಿರ್ದೇಶಕರಾದ ಶ್ರೀಮತಿ ಆರತಿ, ಜಯರಾಜ್ ಜೈನ್, ಶ್ರೀಮತಿ ವಾರಿಜ, ಶ್ರೀಮತಿ ಹೇಮಲತಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ವತ್ಸಲ ಜ್ಯೋತಿರಾಜ್, ಶ್ರೀಮತಿ ವಿಶಾಲ್, ಧನ ಕೀರ್ತಿ ಜೈನ್, ಸನತ್ ಕುಮಾರ್, ಶ್ರೀಮತಿ ರಶ್ಮಿ., ಶ್ರೀಮತಿ ಸಂಗೀತ, ಶ್ರೀಮತಿ ಸೌಮ್ಯ ಮೊದಲಾದವರಿದ್ದರು.

Related posts

ಪಿಲ್ಯ ಗುಡ್ ಫ್ಯೂಚರ್ ಚೈಲ್ಡ್ ಆಂ.ಮಾ. ಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ರವರ ಜನ್ಮ ದಿನಾಚರಣೆ

Suddi Udaya

ಭಾರೀ ಮಳೆಯ ಹಿನ್ನೆಲೆ: ಬೆಳ್ತಂಗಡಿ ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಇಂದು ರಜೆ

Suddi Udaya

ಕೊಕ್ಕಡ: ಕೆಂಗುಡೇಲು ನಿವಾಸಿ ಪೂವಣಿ ಗೌಡ ನೇಣು ಬಿಗಿದು ಆತ್ಮಹತ್ಯೆ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya

ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಜಾನಪದ ವೈಭವ

Suddi Udaya

ಪಡಂಗಡಿ ಹಾಲು ಉತ್ಪಾದಕರ ಸಂಘದ ನೂತನ ಅಧ್ಯಕ್ಷರಾಗಿ ಸುಂದರ ಪೂಜಾರಿ ಅವಿರೋಧ ಆಯ್ಕೆ

Suddi Udaya
error: Content is protected !!