July 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ರೋಗವಿಲ್ಲ, ಇತ್ತೀಚಿಗಿನ ಒತ್ತಡ ತುಂಬಿದ ಬದುಕಿನಲ್ಲಿ ಮಾನಸಿಕ ಸಮತೋಲನವೇ ಬಹಳ ಮುಖ್ಯ , ಹಾಗಾಗಿ ವಯಸ್ಸಿನ ಮಿತಿಯಿಲ್ಲದೆ ಎಲ್ಲರೂ ಯೋಗದ ಮೊರೆ ಹೋದರೆ ಆರೋಗ್ಯಯುತ ಬದುಕು ಸಾಧ್ಯವೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನಿಲ್ ಪಂಡಿತ್ ಹೇಳಿದರು.

ಕಾಲೇಜಿನಲ್ಲಿ ನಡೆದ ‘ಯೋಗ ದಿನ’ದ ಆಚರಣೆ ಅಂಗವಾಗಿ ಯೋಗ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಲಾಯಿತು, ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದ ಲಕ್ಷ್ಮಣ್ ಜಿ. ಡಿ ಹಾಗೂ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಭೌತಶಾಸ್ತ್ರ ಉಪನ್ಯಾಸಕರಾದ ವಿಕ್ರಂ.ಪಿ ವಂದಿಸಿ,ನಿರೂಪಿಸಿದರು.

Related posts

ಕರ್ನಾಟಕ ರಾಜ್ಯ ಟೈಲರ್ ಸಂಘದ ಬೆಳ್ತಂಗಡಿ ಕ್ಷೇತ್ರ ಸಮಿತಿಯ ವತಿಯಿಂದ ಆಟಿಡೊಂಜಿ ದಿನ

Suddi Udaya

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಕುವೆಟ್ಟು:ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಆಶ್ರಯದಲ್ಲಿ ನಡೆಯುವ ಕೋಟಿ ಚೆನ್ನಯ ಕ್ರೀಡಾಕೂಟದ ಸಮಾಲೋಚನೆ ಸಭೆ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ಮಣಿನಾಲ್ಕೂರು: ಸ.ಪ.ಪೂ.ಕಾಲೇಜಿನ ಪ್ರೌಢಶಾಲಾ ವಿಭಾಗಕ್ಕೆ ಶೇ.100 ಫಲಿತಾಂಶ

Suddi Udaya

ಮುಳಿಯ ಗೋಲ್ಡ್ & ಡೈಮಂಡ್ಸ್‌ನಿಂದ ‘ಮಾನ್ಸೂನ್ ಸೇಲ್’ – ಚಿನ್ನದ ಆಭರಣಗಳು 0%, VA/ಮೇಕಿಂಗ್ ನಲ್ಲಿ 100% ರಿಯಾಯಿತಿ

Suddi Udaya
error: Content is protected !!