ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ: ಎಸ್.ಡಿ.ಎಂ.ವಸತಿ ಪದವಿ ಪೂರ್ವ ಕಾಲೇಜು ‘ಅಂತಾರಾಷ್ಟ್ರೀಯ ಯೋಗ ದಿನಾಚರಣೆ’

ಉಜಿರೆ: ಮನಸ್ಸು ಮತ್ತು ದೇಹಕ್ಕೆ ಯೋಗ್ಯ ಸ್ಥಿತಿ ತಂದು ಕೊಡುವಲ್ಲಿ ಯೋಗದ ಪಾತ್ರ ಬಹಳ ಮುಖ್ಯ. ಮಾನಸಿಕ ದೈಹಿಕ ಒತ್ತಡಗಳಿಂದ ಹೊರಬರುವಲ್ಲಿ ಚಿಕಿತ್ಸೆಯಂತೆ ಫಲಕಾರಿ, ಯೋಗ ಬಲ್ಲವನಿಗೆ ರೋಗವಿಲ್ಲ, ಇತ್ತೀಚಿಗಿನ ಒತ್ತಡ ತುಂಬಿದ ಬದುಕಿನಲ್ಲಿ ಮಾನಸಿಕ ಸಮತೋಲನವೇ ಬಹಳ ಮುಖ್ಯ , ಹಾಗಾಗಿ ವಯಸ್ಸಿನ ಮಿತಿಯಿಲ್ಲದೆ ಎಲ್ಲರೂ ಯೋಗದ ಮೊರೆ ಹೋದರೆ ಆರೋಗ್ಯಯುತ ಬದುಕು ಸಾಧ್ಯವೆಂದು ಕಾಲೇಜಿನ ಪ್ರಾಂಶುಪಾಲರಾದ ಶ್ರೀಯುತ ಸುನಿಲ್ ಪಂಡಿತ್ ಹೇಳಿದರು.

ಕಾಲೇಜಿನಲ್ಲಿ ನಡೆದ ‘ಯೋಗ ದಿನ’ದ ಆಚರಣೆ ಅಂಗವಾಗಿ ಯೋಗ ಸ್ಪರ್ಧೆ ಏರ್ಪಡಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಲಾಯಿತು, ನಂತರ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು.

ಕಾರ್ಯಕ್ರಮದ ಸಂಪೂರ್ಣ ಜವಾಬ್ದಾರಿಯನ್ನು ವಹಿಸಿದ್ದ ಲಕ್ಷ್ಮಣ್ ಜಿ. ಡಿ ಹಾಗೂ ಉಪ ಪ್ರಾಂಶುಪಾಲರಾದ ಮನೀಶ್ ಕುಮಾರ್ ಹಾಗೂ ಕಾಲೇಜಿನ ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.

ಭೌತಶಾಸ್ತ್ರ ಉಪನ್ಯಾಸಕರಾದ ವಿಕ್ರಂ.ಪಿ ವಂದಿಸಿ,ನಿರೂಪಿಸಿದರು.

Related posts

ಕೆಎಸ್ಸಾರ್ಟಿಸಿ ಧರ್ಮಸ್ಥಳ ಘಟಕದ ಸಂಚಾರ ನಿಯಂತ್ರಕ ವರ್ಗೀಸ್ ನಿಧನ

Suddi Udaya

ಅಳದಂಗಡಿ: ರಕ್ಷಿತ್ ಶಿವರಾಂರವರ ಗೆಲುವಿಗಾಗಿ ಹಾನಿಂಜ ಮೂಲಮಹಮ್ಮಾಯಿ ಕ್ಷೇತ್ರ ಹಾಗೂ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ಕಾಂಗ್ರೆಸ್ಸಿಗರಿಂದ ಪ್ರಾರ್ಥನೆ

Suddi Udaya

ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಿಂದ ಸವಣಾಲು ಪ್ರೌಢ ಶಾಲಾ 40 ಮಂದಿ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಕನ್ನಡಿಕಟ್ಟೆ ಬಳಿ ಬೈಕ್- ಕಾರು ನಡುವೆ ಭೀಕರ ರಸ್ತೆ ಅಪಘಾತ: ಮಹಿಳೆ ಸಾವು

Suddi Udaya

ವಲಯ ಮಟ್ಟದ ಕ್ರೀಡಾಕೂಟ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya
error: Content is protected !!