25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ನಿಲ್ಲಿಸಿ ಹೋಗಿದ್ದ ಟಿಟಿ ವಾಹನ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿ

ಬೆಳ್ತಂಗಡಿ : ನಿಲ್ಲಿಸಿ ಹೋಗಿದ್ದ ಟಿಟಿ ವಾಹನಕ್ಕೆ ಆಕಸ್ಮಿಕವಾಗಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿಗಾಹುತಿಯಾದ ಘಟನೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಟಿ.ಬಿ. ಕ್ರಾಸ್ ನಲ್ಲಿ ನಡೆದಿದೆ.

ಉಜಿರೆಯ ಟಿ.ಬಿ.ಕ್ರಾಸ್ ನಲ್ಲಿ ಜೂ.26 ರಂದು ರಾತ್ರಿ ಸುಮಾರು 12 ಗಂಟೆಗೆ ಖಾಸಗಿ ಸೂಪರ್ ಮಾರ್ಕೆಟ್ ಗೆ ಸೇರಿದ ಟಿಟಿ ವಾಹನವನ್ನು ಅದರ ಚಾಲಕ ರಸ್ತೆ ಬದಿ ನಿಲ್ಲಿಸಿ ಹೋಗಿದ್ದು. ಈ ವೇಳೆ ಟಿಟಿ ವಾಹನಕ್ಕೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ವಾಹನ ಬೆಂಕಿಗಾಹುತಿಯಾಗಿದೆ. ಟಿಟಿ ಬೆಂಕಿಗಾಹುತಿಯಾಗುತ್ತಿರುವ ದೃಶ್ಯ ಮೊಬೈಲ್ ನಲ್ಲಿ ಸೆರೆಯಾಗಿದೆ.

Related posts

ವಿದ್ವತ್ ಪಿಯು ಕಾಲೇಜಿನಲ್ಲಿ ವಿದ್ವತ್ ಸನ್ಮಾನ ಕಾರ್ಯಕ್ರಮ

Suddi Udaya

ಧರ್ಮಸ್ಥಳ: ಅಪರಿಚಿತ ವ್ಯಕ್ತಿ ಸಾವು: ವಾರೀಸುದಾರರ ಪತ್ತೆಯಾಗಿ ಪೊಲೀಸರ ಮನವಿ

Suddi Udaya

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

Suddi Udaya

ನಾರಾವಿ ಶ್ರೀ ಕ್ಷೇ.ಧ. ಜನಮಂಗಳ ಕಾರ್ಯಕ್ರಮದಡಿಯಲ್ಲಿ ಯು ಶೇಪ್ ವಾಕರ್ ವಿತರಣೆ

Suddi Udaya

ವೇಣೂರು ನವಚೇತನ ಆಂಗ್ಲ ಮಾಧ್ಯಮ ಶಾಲೆಗೆ ಸತತ ಐದನೇ ಬಾರಿ ಶೇ.100 ಫಲಿತಾಂಶ

Suddi Udaya

ಮೇಲಂತಬೆಟ್ಟು ಗ್ರಾ.ಪಂ. ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!