25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಸಬ್ಸಿಡಿಯಲ್ಲಿ ಯಂತ್ರೋಪಕರಣಗಳು ಶೇ.50, 90ರ ಸಹಾಯಧನ ಲಭ್ಯ: ವಿವಿಧ ಬಗೆಯ ಯಂತ್ರೋಪಕರಣ ಪಡೆಯಲು ಅರ್ಜಿ ಆಹ್ವಾನ

Suddi Udaya

ರಾಷ್ಟ್ರಮಟ್ಟದ ಅಬಕಾಸ್ ಚಾಂಪಿಯನ್ ಶಿಪ್ ಸ್ಪರ್ಧೆ: ಅರ್ಹನ್ ಬೈಗ್ ಮತ್ತು ಅರ್ಮನ್ ಬೈಗ್ ದ್ವಿತೀಯ ಚಾಂಪಿಯನ್

Suddi Udaya

ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ತಾಲೂಕು ಜ್ಞಾನವಿಕಾಸ ಕಾರ್ಯಕ್ರಮದಡಿಯಲ್ಲಿ ಪ್ರಗತಿ ಬಂಧು ಸ್ವ ಸಹಾಯ ಸಂಘಗ ಳ ಒಕ್ಕೂಬಂಗಾಡಿ: :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ (ರಿ) ಬೆಳ್ತಂಗಡಿ ಇದರ ಸಹಯೋಗ ದಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ಬದನಾಜೆ ಶಾಲಾ ಅಮೃತಮಹೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಡಾ. ಡಿ ವಿರೇಂದ್ರ ಹೆಗ್ಗಡೆ ರವರ ಹುಟ್ಟು ಹಬ್ಬದ ಪ್ರಯುಕ್ತ ಪುಂಜಾಲಕಟ್ಟೆ ಮತ್ತು ಮಂಜಲ್ಪಲಿಕ್ಕೆ ಅಂಗನವಾಡಿ ಕೇಂದ್ರಗಳ ಮಕ್ಕಳಿಗೆ ಹಣ್ಣು ಹಂಪಲು ವಿತರಣೆ

Suddi Udaya
error: Content is protected !!