July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಹಳೆಪೇಟೆ ಎಸ್.ಡಿ.ಟಿ.ಯು ಆಟೋ ಯೂನಿಯನ್ ವಾರ್ಷಿಕ ಮಹಾಸಭೆ

ಉಜಿರೆ: ಎಸ್. ಡಿ. ಟಿ. ಯು. ಹಳೆಪೇಟೆ, ಉಜಿರೆ ಯೂನಿಯನ್ ನ 3ನೇ ವರ್ಷದ ಮಹಾಸಭೆ ಜೂ. 25 ರಂದು ಬಶೀರ್ ಅತ್ತಾಜೆ ರವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಸಂಚಾರಿ ಪೊಲೀಸ್ ಆಯುಕ್ತರು ಅರ್ಜುನ್ ಕುಮಾರ್ ಆಟೋ ಯೂನಿಯನ್ ಕುರಿತು ಮಾತನಾಡಿದರು. ಎಸ್.ಡಿ.ಟಿ.ಯು. ಬೆಳ್ತಂಗಡಿ ತಾಲೂಕು ಅಧ್ಯಕ್ಷರು ಸ್ವಾಲಿಹ್ ಮದ್ದಡ್ಕ, ಕಾರ್ಯದರ್ಶಿ ರಿಯಾಜ್ ಮದ್ದಡ್ಕ ಹಾಗೂ ಎಸ್. ಡಿ. ಟಿ. ಯು. ಯೂನಿಯನ್ ನ ಸದಸ್ಯರು ಉಪಸ್ಥಿತರಿದ್ದರು.

ಸ್ವಾಲಿಹ್ ಮದ್ದಡ್ಕ ನೇತೃತ್ವದಲ್ಲಿ ನೂತನ ಕಮಿಟಿ ರಚಿಸಲಾಯಿತು.

ನೂತನ ಗೌರವಾಧ್ಯಕ್ಷರಾಗಿ ಆರೀಫ್ ಎ.ಎಮ್ ಕುಂಟಿನಿ, ಅಧ್ಯಕ್ಷರಾಗಿ ಶರೀಫ್ ಅತ್ತಾಜೆ, ಪ್ರಧಾನ ಕಾರ್ಯದರ್ಶಿಯಾಗಿ ಸಲೀಂ ಕುಂಟಿನಿ, ಉಪಾಧ್ಯಕ್ಷರಾಗಿ ರಹೀಮ್ ಯು.ಕೆ ಕುಂಟಿನಿ, ಜೊತೆಕಾರ್ಯದರ್ಶಿಯಾಗಿ ಮಸೂದ್ ಕಾಶಿಬೆಟ್ಟು, ಕೋಶಾಧಿಕಾರಿಯಾಗಿ ಖಾದರ್ ನಾಡ್ಜೆ ಆಯ್ಕೆಯಾದರು.

Related posts

ಎಸ್ಸೆಸ್ಸೆಲ್ಸಿ ಫಲಿತಾಂಶ: ಮರೋಡಿಯ ಝೊಹಾ ಫಾತಿಮಾಗೆ 597 ಅಂಕ

Suddi Udaya

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ವೇಣೂರು ಸಿಎ ಬ್ಯಾಂಕ್ ಮತ್ತೊಮ್ಮೆ ಬಿಜೆಪಿ ಗದ್ದುಗೆಗೆ: ಆಡಳಿತ ಮಂಡಳಿಯನ್ನು ಅಭಿನಂದಿಸಿದ ಬಿಜೆಪಿ ಕಾರ್ಯಕರ್ತರು

Suddi Udaya

ತುಮಕೂರು ಬೆಳ್ತಂಗಡಿಯ ಮೂವರ ಕೊಲೆ ಪ್ರಕರಣ; 7 ದಿನದ ಬಳಿಕ ಮನೆ ತಲುಪಿದ ಮೂವರ ಮೃತದೇಹ

Suddi Udaya

ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ರಸ್ತೆ ಕೆಸರುಮಯ: ವಾಹನ ಪರದಾಟ ಸರಿಪಡಿಸಲು ಆಗ್ರಹಿಸಿ ಪ್ರತಿಭಟನೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya
error: Content is protected !!