23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಸಭೆಯು ಹಾಗೂ ಕೆ. ಯೋಗೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಯಿತು.

ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ಯೋಗೀಶ್ ಕುಮಾರ್, ಕಾರ್ಯಧ್ಯಕ್ಷರಾಗಿ ಸುಧೀರ್ ಕುಮಾರ್ ಕೆ.ಎನ್, ಉಪಾಧ್ಯಕ್ಷರುಗಳಾಗಿ
ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲ ಶೆಟ್ಟಿ ಮುಂಡ್ರೋಟ್ಟು, ಸುಬ್ರಹ್ಮಣ್ಯ ಭಟ್ ಹಲೇಜಿ, ಪ್ರವೀಣ್ ರೈ ಕುಪ್ಪೆಟ್ಟಿ, ರೋಹಿತ್ ಶೆಟ್ಟಿ ಪುಯಿಲ, ಹರಿಪ್ರಸಾದ್ ಪೂಂಜಾ ಬೆಂಗಾಯಿ, ರಮೇಶ್ ಗೌಡ ಬನಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎಚ್ ಎಲ್ ಹಲೇಜಿ,
ಕಾರ್ಯದರ್ಶಿಯಾಗಿ ಚಿರಣ್ ಮುಂಚೇರಿ, ಮತ್ತು ರಾಜಗೋಪಾಲ್ ಕುಕ್ಕಾಜೆ, ಕೋಶಾಧಿಕಾರಿಯಾಗಿ ಭಾಸ್ಕರ್ ಬಳಕದೋಟ ಮತ್ತು ಸುಮತಿ ಜನಾರ್ಧನ್ ಬೆಂಗಾಯಿ ಆಯ್ಕೆಯಾಗಿರುತ್ತಾರೆ.

ಆಡಳಿತ ಸಮಿತಿಯ ಸದಸ್ಯರುಗಳಾಗಿ ರವಿಪ್ರಸಾದ್ ಕೊರಂಗಿನ್ನಾಯ, ಅಜಿತ ಕುಮಾರ್ ಕೆ ಎನ್, ಅಣ್ಣಿಗೌಡ ಪುಷ್ಪಗಿರಿ, ಸತೀಶ್ ಭಟ್ಟ ಹಲೇಜಿ, ಅತುಲ್ ಕುಮಾರ್ ಕೆ.ಎನ್, ಶ್ರಿಮತಿ ನಿರೂಪ ಎಸ್ ಆಳ್ವ, ಪದ್ಮನಾಭ ಶಿಲ್ಪಿ ಪಿಲಿಗೂಡು, ವಾಸಪ್ಪ ಗೌಡ ಮುಂಡ್ರೊಟ್ಟು, ರುಕ್ಮಯ ಮೂಲ್ಯ ಹಲೇಜಿ, ವಾಸು ನಾಯ್ಕ ಹಲೇಜಿ, ಆನಂದ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಹಾಗೂ ಸೇವಾ ಸಮಿತಿಯ ಸದಸ್ಯರುಗಳಾಗಿ ಒಟ್ಟು 28 ಸದಸ್ಯರನ್ನು ಆಯ್ಕೆಯಾಗಿರುತ್ತಾರೆ.

Related posts

ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ: ತೋರಣ ಮುಹೂರ್ತ, ಹಸಿರುವಾಣಿ ಹೊರೆಕಾಣಿಕೆ ಸಮರ್ಪಣೆ, ಕ್ಯಾಲೆಂಡರ್ ಬಿಡುಗಡೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗಳ ತಡೆಗೆ ಕ್ರಮಕೈಗೊಳ್ಳಲು ಸೂಚನೆ

Suddi Udaya

ಬೆಳ್ತಂಗಡಿ ಸಾರ್ವಜನಿಕ ಆಸ್ಪತ್ರೆಯ ಅವ್ಯವಸ್ಥೆ ವಿರುದ್ಧ: ಎಸ್ಡಿಪಿಐ ಮುಖಂಡರಿಂದ ಸಮಸ್ಯೆ ಬಗೆಹರಿಸಲು ಮನವಿ

Suddi Udaya

ಮಾ.14-19: ಶ್ರೀ ಕ್ಷೇತ್ರ ಪಡ್ಡ್ಯಾರಬೆಟ್ಟದಲ್ಲಿ ವರ್ಷಾವಧಿ ಜಾತ್ರೋತ್ಸವ

Suddi Udaya

ಬುರುಡೆ ಚಿನ್ನಯ್ಯ ನನ್ನು ಬೆಳ್ತಂಗಡಿ ಕೋರ್ಟ್ ಗೆ ಹಾಜರುಪಡಿಸಲಿರುವ ಅಧಿಕಾರಿಗಳು: ಚಿನ್ನಯ್ಯ ಪರ ನಾಲ್ಕು ಮಂದಿ ವಕೀಲರ ಆಗಮನ

Suddi Udaya

ಕುವೆಟ್ಟು, ಉಜಿರೆ, ಇಳಂತಿಲ ಗ್ರಾಪಂ 3 ಸದಸ್ಯ ಸ್ಥಾನಕ್ಕೆ ಉಪಚುನಾವಣೆ: ಕಾಂಗ್ರೆಸ್ ಬೆಂಬಲಿತ 3 ಅಭ್ಯರ್ಥಿಗಳ ಜಯ

Suddi Udaya
error: Content is protected !!