July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಸಭೆಯು ಹಾಗೂ ಕೆ. ಯೋಗೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಯಿತು.

ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ಯೋಗೀಶ್ ಕುಮಾರ್, ಕಾರ್ಯಧ್ಯಕ್ಷರಾಗಿ ಸುಧೀರ್ ಕುಮಾರ್ ಕೆ.ಎನ್, ಉಪಾಧ್ಯಕ್ಷರುಗಳಾಗಿ
ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲ ಶೆಟ್ಟಿ ಮುಂಡ್ರೋಟ್ಟು, ಸುಬ್ರಹ್ಮಣ್ಯ ಭಟ್ ಹಲೇಜಿ, ಪ್ರವೀಣ್ ರೈ ಕುಪ್ಪೆಟ್ಟಿ, ರೋಹಿತ್ ಶೆಟ್ಟಿ ಪುಯಿಲ, ಹರಿಪ್ರಸಾದ್ ಪೂಂಜಾ ಬೆಂಗಾಯಿ, ರಮೇಶ್ ಗೌಡ ಬನಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎಚ್ ಎಲ್ ಹಲೇಜಿ,
ಕಾರ್ಯದರ್ಶಿಯಾಗಿ ಚಿರಣ್ ಮುಂಚೇರಿ, ಮತ್ತು ರಾಜಗೋಪಾಲ್ ಕುಕ್ಕಾಜೆ, ಕೋಶಾಧಿಕಾರಿಯಾಗಿ ಭಾಸ್ಕರ್ ಬಳಕದೋಟ ಮತ್ತು ಸುಮತಿ ಜನಾರ್ಧನ್ ಬೆಂಗಾಯಿ ಆಯ್ಕೆಯಾಗಿರುತ್ತಾರೆ.

ಆಡಳಿತ ಸಮಿತಿಯ ಸದಸ್ಯರುಗಳಾಗಿ ರವಿಪ್ರಸಾದ್ ಕೊರಂಗಿನ್ನಾಯ, ಅಜಿತ ಕುಮಾರ್ ಕೆ ಎನ್, ಅಣ್ಣಿಗೌಡ ಪುಷ್ಪಗಿರಿ, ಸತೀಶ್ ಭಟ್ಟ ಹಲೇಜಿ, ಅತುಲ್ ಕುಮಾರ್ ಕೆ.ಎನ್, ಶ್ರಿಮತಿ ನಿರೂಪ ಎಸ್ ಆಳ್ವ, ಪದ್ಮನಾಭ ಶಿಲ್ಪಿ ಪಿಲಿಗೂಡು, ವಾಸಪ್ಪ ಗೌಡ ಮುಂಡ್ರೊಟ್ಟು, ರುಕ್ಮಯ ಮೂಲ್ಯ ಹಲೇಜಿ, ವಾಸು ನಾಯ್ಕ ಹಲೇಜಿ, ಆನಂದ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಹಾಗೂ ಸೇವಾ ಸಮಿತಿಯ ಸದಸ್ಯರುಗಳಾಗಿ ಒಟ್ಟು 28 ಸದಸ್ಯರನ್ನು ಆಯ್ಕೆಯಾಗಿರುತ್ತಾರೆ.

Related posts

ಕಳಿಯ ಸಹಕಾರಿ ಸಂಘದ ನೂತನ ಗೋದಾಮು ಕಟ್ಟಡ ಉದ್ಘಾಟನೆ: ರೈತಾಪಿ ಸದಸ್ಯರಿಗೆ ಉಚಿತ ಮೈಲುತುತ್ತು ವಿತರಣೆ: ಶಾಸಕ ಹರೀಶ್ ಪೂಂಜ ಮತ್ತು ಡಾ. ಎಂ.ಎನ್ ರಾಜೇಂದ್ರ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಕಲ್ಲೇರಿ: ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ ಪ್ರಾಯೋಜಿತ ಬಟ್ಟೆಯ ಕಸೂತಿ ತಯಾರಿಕೆ ಸ್ವ ಉದ್ಯೋಗ ತರಬೇತಿಯ ಉದ್ಘಾಟನೆ

Suddi Udaya

ಕರಾಟೆ ಚಾಂಪಿಯನ್ ಶಿಪ್: ಉಜಿರೆಯ ಆಕಾಶ್ ಎಸ್ ರಿಗೆ ಕಮಿಟೆಯಲ್ಲಿ ಚಿನ್ನ ಹಾಗೂ ಕಟಾದಲ್ಲಿ ಕಂಚಿನ ಪದಕ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya

ಕಲ್ಮಂಜ: ನಿಡಿಗಲ್ ಅಂಗನವಾಡಿಯಲ್ಲಿ ಪೋಷಣಾ ಅಭಿಯಾನ

Suddi Udaya

ಗೇರುಕಟ್ಟೆ ಮನೆಯೊಂದರ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಕಾಡು ಪ್ರಾಣಿ ಮಾಂಸ ಸೇರಿದಂತೆ ಪರಿಕರಗಳು ವಶಕ್ಕೆ

Suddi Udaya
error: Content is protected !!