September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉರುವಾಲು ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮಂಡಳಿಯ ಸಮಿತಿ ರಚನೆ

ಉರುವಾಲು: ಹಲೇಜಿ ತನ್ನೋಜಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮಹಾಸಭೆಯು ಹಾಗೂ ಕೆ. ಯೋಗೀಶ್ ಕುಮಾರ್ ಅಧ್ಯಕ್ಷತೆಯಲ್ಲಿ ಆಡಳಿತ ಮಂಡಳಿ ಹಾಗೂ ಸೇವಾ ಸಮಿತಿಯನ್ನು ಹೊಸದಾಗಿ ರಚನೆ ಮಾಡಲಾಯಿತು.

ಸೇವಾ ಸಮಿತಿಯ ಅಧ್ಯಕ್ಷರಾಗಿ ಕೆ ಯೋಗೀಶ್ ಕುಮಾರ್, ಕಾರ್ಯಧ್ಯಕ್ಷರಾಗಿ ಸುಧೀರ್ ಕುಮಾರ್ ಕೆ.ಎನ್, ಉಪಾಧ್ಯಕ್ಷರುಗಳಾಗಿ
ಕಿರಣ್ ಚಂದ್ರ ಪುಷ್ಪಗಿರಿ, ಮಹಾಬಲ ಶೆಟ್ಟಿ ಮುಂಡ್ರೋಟ್ಟು, ಸುಬ್ರಹ್ಮಣ್ಯ ಭಟ್ ಹಲೇಜಿ, ಪ್ರವೀಣ್ ರೈ ಕುಪ್ಪೆಟ್ಟಿ, ರೋಹಿತ್ ಶೆಟ್ಟಿ ಪುಯಿಲ, ಹರಿಪ್ರಸಾದ್ ಪೂಂಜಾ ಬೆಂಗಾಯಿ, ರಮೇಶ್ ಗೌಡ ಬನಾರಿ, ಪ್ರಧಾನ ಕಾರ್ಯದರ್ಶಿಯಾಗಿ ಸುರೇಶ್ ಎಚ್ ಎಲ್ ಹಲೇಜಿ,
ಕಾರ್ಯದರ್ಶಿಯಾಗಿ ಚಿರಣ್ ಮುಂಚೇರಿ, ಮತ್ತು ರಾಜಗೋಪಾಲ್ ಕುಕ್ಕಾಜೆ, ಕೋಶಾಧಿಕಾರಿಯಾಗಿ ಭಾಸ್ಕರ್ ಬಳಕದೋಟ ಮತ್ತು ಸುಮತಿ ಜನಾರ್ಧನ್ ಬೆಂಗಾಯಿ ಆಯ್ಕೆಯಾಗಿರುತ್ತಾರೆ.

ಆಡಳಿತ ಸಮಿತಿಯ ಸದಸ್ಯರುಗಳಾಗಿ ರವಿಪ್ರಸಾದ್ ಕೊರಂಗಿನ್ನಾಯ, ಅಜಿತ ಕುಮಾರ್ ಕೆ ಎನ್, ಅಣ್ಣಿಗೌಡ ಪುಷ್ಪಗಿರಿ, ಸತೀಶ್ ಭಟ್ಟ ಹಲೇಜಿ, ಅತುಲ್ ಕುಮಾರ್ ಕೆ.ಎನ್, ಶ್ರಿಮತಿ ನಿರೂಪ ಎಸ್ ಆಳ್ವ, ಪದ್ಮನಾಭ ಶಿಲ್ಪಿ ಪಿಲಿಗೂಡು, ವಾಸಪ್ಪ ಗೌಡ ಮುಂಡ್ರೊಟ್ಟು, ರುಕ್ಮಯ ಮೂಲ್ಯ ಹಲೇಜಿ, ವಾಸು ನಾಯ್ಕ ಹಲೇಜಿ, ಆನಂದ ಶೆಟ್ಟಿ ಇವರುಗಳನ್ನು ಆಯ್ಕೆ ಮಾಡಲಾಯಿತು. ಹಾಗೂ ಸೇವಾ ಸಮಿತಿಯ ಸದಸ್ಯರುಗಳಾಗಿ ಒಟ್ಟು 28 ಸದಸ್ಯರನ್ನು ಆಯ್ಕೆಯಾಗಿರುತ್ತಾರೆ.

Related posts

ಕೊಕ್ಕಡ: ಹಳ್ಳಿಂಗೇರಿಯಲ್ಲಿ ವ್ಯಕ್ತಿಯೋರ್ವ ನೇಣು ಬಿಗಿದು ಆತ್ಮಹತ್ಯೆ

Suddi Udaya

ಹಲವಾರು ಮೃತದೇಹ ಹೂತು ಹಾಕಿದ ದೂರು ಪ್ರಕರಣ ಧರ್ಮಸ್ಥಳ ಶೌಚಾಲಯದ ಸುತ್ತಮುತ್ತ ಸ್ಥಳ ಮಹಜರು

Suddi Udaya

ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದು ಹಿಂದಕ್ಕೆ ಕಳುಹಿಸಿದ ಪೊಲೀಸರು

Suddi Udaya

ಬಂದಾರು ಗ್ರಾಮ ಓಟೆಚ್ಚಾರಿನಲ್ಲಿ ಒಂಟಿ ಸಲಗ ದಾಳಿ: ಅಪಾರ ಕೃಷಿ ಮತ್ತು ಸೊತ್ತುಗಳಿಗೆ ಹಾನಿ

Suddi Udaya

ಕುಂಟಾಲಪಲ್ಕೆ‌ ಶಾಲೆಗೆ ನೂತನ ಧ್ವಜಸ್ತಂಭ ಕೊಡುಗೆ

Suddi Udaya

ನಿಡ್ಲೆ: ಯಕ್ಷ ಧ್ರುವ ಪಟ್ಲ ಫೌಂಡೇಶನ್ ವತಿಯಿಂದ ನಾಟ್ಯ ತರಬೇತಿ ಶಿಕ್ಷಣ ಅಭಿಯಾನ

Suddi Udaya
error: Content is protected !!