24.6 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಐಸಮ್ಮರವರಿಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಉಚಿತ ವೀಲ್ ಚೇರ್ ವಿತರಣೆ

ಉಜಿರೆ: ಒಕ್ಕೂಟದ ಪದಾಧಿಕಾರಿಗಳು ಮತ್ತು ಸೇವಾಪ್ರತಿನಿಧಿಯವರು ಸಂಘದ ಸದಸ್ಯರಾಗಿರುವ ಹೆಚ್ಚಿನ ಸದಸ್ಯರು ಪ್ರಗತಿನಿಧಿಯನ್ನು ಪಡೆದುಕೊಂಡು ಪದ್ಮಿನಿಯೋಗ ಮಾಡಿ ಅಭಿವೃದ್ಧಿಯನ್ನು ಆಗುತ್ತಿರುವ ಮಾಹಿತಿಯನ್ನು ಪಡೆಯಲು ಹಾಗು ಅವರಿಗೆ ಇನ್ನಷ್ಟು ಯೋಜನೆಯ ಸೇವೆಗಳನ್ನು ನೀಡುವ ಉದ್ದೇಶದಿಂದ ಮನೆ ಭೇಟಿಯನ್ನು ಮಾಡುವ ಸಂದರ್ಭದಲ್ಲಿ, ಐಸಮ್ಮ ರವರಿಗೆ ವೀಲ್ ಚಯರ್ ಅಗತ್ಯತೆಯನ್ನು ಇದೆ ಎನ್ನುವಂತಹ ವಿಷಯವನ್ನು ಮನೆ ಭೇಟಿ ಮಾಡಿದ ಸಂದರ್ಭ ಒಕ್ಕೂಟದ ಪದಾಧಿಕಾರಿಗಳು ಹಾಗೂ ಸೇವಾಪ್ರತಿನಿಧಿಯವರು ಪೂಜ್ಯ ಖಾವಂದರಿಗೆ ವಿಶೇಷವಾದ ಮನವಿಯನ್ನು ನೀಡಿದ್ದು ಈ ಮನವಿಗೆ ಪೂಜ್ಯರು ಸಮ್ಮತಿಸಿ ಉಚಿತವಾಗಿ ವೀಲ್ ಚೇರ್ ಒದಗಿಸಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ವಲಯದ ಲಾಯಿಲ ಗಾಂಧಿನಗರ ಎಂಬಲ್ಲಿನ ಐಸಮ್ಮರವರಿಗೆ ನಡೆದಾಡಲು ಶಕ್ತಿ ಇಲ್ಲದಿರುವ ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ವತಿಯಿಂದ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಉಚಿತವಾಗಿ ನೀಡಿರುವ ವೀಲ್ ಚಯರ್ ನ್ನು ತಾಲ್ಲೂಕು ಯೋಜನಾಧಿಕಾರಿ ಸುರೇಂದ್ರರವರು ವಿತರಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶ್ರೀಮತಿ ವನಿತಾ, ಲಾಯಿಲ ಸಿ ಒಕ್ಕೂಟದ ಕಾರ್ಯದರ್ಶಿಯಾದ ಕೈರುಣಿಸ,
ವಲಯ ಮೇಲ್ವಿಚಾರಕರಾದ ಸುಶಾಂತ್ ,ಸೇವಾಪ್ರತಿನಿಧಿಯಾದ ದಿವ್ಯ ಉಪಸ್ಥಿತರಿದ್ದರು…

Related posts

ಬೆಳ್ತಂಗಡಿ ಮುಳಿಯ ಜ್ಯುವೆಲ್ಸ್ ವತಿಯಿಂದ ಸ್ವಾತಂತ್ರ್ಯೋತ್ಸವ ದಿನಾಚರಣೆ

Suddi Udaya

ಅಯ್ಯೋಧ್ಯೆ ಶ್ರೀ ರಾಮಲಲ್ಲಾನ ಪ್ರತಿಷ್ಟೆ ನಾಳ ದೇವಸ್ಥಾನದಲ್ಲಿ ನೇರಪ್ರಸಾರ, ಭಜನೆ, ಕರಸೇವಕರಿಗೆ ಸನ್ಮಾನ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜು ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಬದುಕು ಕಟ್ಟೋಣ ಬನ್ನಿ ತಂಡದ ಕೆಲಸ ಕಾರ್ಯಗಳಿಗೆ ರಾಜ್ಯಾದ್ಯಂತ ಮೆಚ್ಚುಗೆ: ತಂಡದ ಸಂಚಾಲಕ ಮೋಹನ್ ಕುಮಾರ್ ರವರ ಭಾವಚಿತ್ರ ಪೇಂಟಿಂಗ್ ನಲ್ಲಿ ತಯಾರಿಸಿ ಬಳ್ಳಾರಿಯ ಅಭಿಮಾನಿಯಿಂದ ಹಸ್ತಾಂತರ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya

ಗೇರುಕಟ್ಟೆ: ಕೊರಂಜ ಸರಕಾರಿ ಶಾಲಾ ಪೋಷಕರ ಮತ್ತು ಹಿರಿಯ ವಿದ್ಯಾರ್ಥಿಗಳ ಸಭೆ: ಸಮಿತಿ ರಚನೆ

Suddi Udaya
error: Content is protected !!