25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುಕ್ಕೇಡಿ ಗ್ರಾ.ಪಂ. ವತಿಯಿಂದ “ಆರೋಗ್ಯ ತಪಾಸಣಾ ಶಿಬಿರ”

ಕುಕ್ಕೇಡಿ : ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಕರ್ನಾಟಕ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಮಂಡಳಿ ಇವರ ಸOಯುಕ್ತ ಆಶ್ರಯದಲ್ಲಿ ನೊಂದಾಯಿತ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ “ಆರೋಗ್ಯ ತಪಾಸಣಾ ಶಿಬಿರ” ಜೂ.26 ರಂದು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾರವರು ದೀಪ ಬೆಳಗಿಸುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ, ಪಂಚಾಯತ್ ಸದಸ್ಯರುಗಳು, ಆರೋಗ್ಯ ಇಲಾಖೆಯವರು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಇದರ ಪ್ರಯೋಜನವನ್ನು ಪಡೆದುಕೊಂಡರು.

Related posts

ಬೆಳ್ತಂಗಡಿ: ಜೀವ ವೈವಿಧ್ಯ ನಿರ್ವಹಣಾ ಸಮಿತಿಗಳ ತರಬೇತಿ

Suddi Udaya

ಮರುಮೌಲ್ಯ ಮಾಪನದಲ್ಲಿ ಶ್ರೀ ಧ.ಮಂ.ಪ.ಪೂ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ವಿದ್ಯಾರ್ಥಿನಿ ಕು. ಅನನ್ಯ ರಾಜ್ಯಕ್ಕೆ 9ನೇ ರ‍್ಯಾಂಕ್

Suddi Udaya

ಬೆಳ್ತಂಗಡಿ: ಸಂತೆಕಟ್ಟೆ ರಿಕ್ಷಾ ಚಾಲಕರಿಂದ ಹುಣ್ಸೆಕಟ್ಟೆಯಿಂದ ಸಂತೆಕಟ್ಟೆಯವರೆಗೆ ರಸ್ತೆ ದುರಸ್ತಿ ಕಾರ್ಯ

Suddi Udaya

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶಾಸಕ ಹರೀಶ್ ಪೂಂಜರವರಿಗೆ ವಾಣಿ ಶಿಕ್ಷಣ ಸಂಸ್ಥೆಯ ನೂತನ ಕಟ್ಟಡ ಮತ್ತು ಸಭಾಭವನ ಉದ್ಘಾಟನೆಯ ಆಮಂತ್ರಣ ಪತ್ರಿಕೆ ನೀಡಿ ಆಹ್ವಾನ

Suddi Udaya

ಫೆ. 18 -22 : ಭ | 1008 ಶ್ರೀಪಾರ್ಶ್ವನಾಥ ಸ್ವಾಮಿಯ ಜಿನ ಮಂದಿರದ ಪಂಚಕಲ್ಯಾಣ ಮಹೋತ್ಸವ ಹಾಗೂ ಧಾಮ ಸಂಪ್ರೂಕ್ಷಣಾ ಪೂರ್ವಕ ಬಿಂಬ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!