September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಪಟ್ರಮೆ ನಿವಾಸಿ ಕೊರಗಪ್ಪ ನಾಯ್ಕ ಡೆಂಗ್ಯೂ ಜ್ವರದಿಂದ ನಿಧನ

ಪಟ್ರಮೆ : ಇಲ್ಲಿಯ ಹಟ್ಟೆಕಲ್ಲು ನಿವಾಸಿ ಕೊರಗಪ್ಪ ನಾಯ್ಕ (55ವ ) ರವರು ಡೆಂಗ್ಯೂ ಜ್ವರದಿಂದ ಇಂದು (ಜೂ.27) ಬೆಳಿಗ್ಗೆ ನಿಧನರಾಗಿರುತ್ತಾರೆ.

ಇವರು ಕೆಲವು ದಿನಗಳಿಂದ ಜ್ವರದಿಂದ ಬಳಲುತ್ತಿದ್ದು ಡೆಂಗ್ಯೂನಿಂದ ಮೃತಪಟ್ಟರು ಎನ್ನಲಾಗಿದೆ.

ಮೃತರು ಪತ್ನಿ ಶ್ರೀಮತಿ ವಾರಿಜ, ಪುತ್ರ ನಾಗೇಶ, ಪುತ್ರಿ ಲಾವಣ್ಯ, ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ವೇಣೂರು ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ

Suddi Udaya

ಬೆಳ್ತಂಗಡಿ: ಶ್ರೀ ದುರ್ಗಾ ಬೆಂಗಳೂರು ಅಯ್ಯಂಗಾರ್ ಬೇಕರಿ ಶುಭಾರಂಭ

Suddi Udaya

ಗಡಿಪಾರು ಆದೇಶ ಪ್ರಶ್ನಿಸಿದ್ದ ಮಹೇಶ್ ಶೆಟ್ಟಿ ತಿಮರೋಡಿ ಅರ್ಜಿ ವಜಾ

Suddi Udaya

ಶಿರ್ಲಾಲು: ವಿದ್ಯುತ್ ಅವಘಡದಿಂದ ಹಿತ್ತಿಲು ಪರಿಸರದಲ್ಲಿ ಬೆಂಕಿ

Suddi Udaya

ಸಮಸ್ತ ಬೆಳ್ತಂಗಡಿ ಸಂಯುಕ್ತ ಜಮಾಅತ್ ಖಾಝಿಯಾಗಿ ಸಯ್ಯಿದ್ ಮುಹಮ್ಮದ್ ಜಿಫ್ರಿ ಮುತ್ತುಕೋಯ ತಂಙಳ್: ಕನ್ನಡಿಕಟ್ಟೆ ಮಸ್ಜಿದ್ ನಲ್ಲಿ ಕಾರ್ಯಕ್ರಮ ಸಂಪನ್ನ

Suddi Udaya

ಬಿಜೆಪಿ‌ ಕಣಿಯೂರು ಮಹಾಶಕ್ತಿ ಕೇಂದ್ರ ಹಾಗೂ ಬಂದಾರು ಗ್ರಾ.ಪಂ. ವ್ಯಾಪ್ತಿಯ ಅಭಿಮಾನಿಗಳಿಂದ ಶಾಸಕ ಹರೀಶ್ ಪೂoಜರವರ ಹುಟ್ಟುಹಬ್ಬ ಆಚರಣೆ

Suddi Udaya
error: Content is protected !!