25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಬೊಳೋಡಿ ಸೇತುವೆ ಬಳಿ ಧರೆ ಕುಸಿತ

ಬಂದಾರು: ಮಳೆಯ ಪರಿಣಾಮ ಬಂದಾರು ಗ್ರಾಮಪಂಚಾಯತ್ ವ್ಯಾಪ್ತಿಯ ಬೊಳೋಡಿ ಸೇತುವೆ ಬಳಿ ಇಳಿಜಾರು
ರಸ್ತೆ ಬದಿಯ ಎತ್ತರದ ಧರೆ ಜೂ.26 ರಂದು ರಾತ್ರಿ ರಸ್ತೆ ಮಧ್ಯೆ ಕುಸಿದಿದ್ದು ಗುರುವಾರ ಬೆಳಿಗ್ಗೆ ವಾಹನ ಸಂಚಾರಕ್ಕೆ. ಕೆಲ ಹೊತ್ತು ಅಡಚಣೆ ಉಂಟಾಯಿತು.


ಬಳಿಕ ಸಂಬಂಧಪಟ್ಟವರಿಗೆ ಮಾಹಿತಿ ನೀಡಲಾಗಿ ಇದೀಗ ಜೆಸಿಬಿ ಹಿಟಾಚಿಯಿಂದ ಮಣ್ಣು ತೆರವು ಕಾರ್ಯ ನಡೆಯುತ್ತಿದ್ದು ವಾಹನ ಸಂಚಾರಕ್ಕೆ ಅನುಕೂಲ ಮಾಡಿಕೊಡಲಾಯಿತು.

Related posts

ಬೆಳ್ತಂಗಡಿ ವಿಧಾನಸಭಾ ಚುನಾವಣೆ ಉಜಿರೆ ಧ.ಮಂ.ಪ.ಪೂ.ಕಾಲೇಜಿನಲ್ಲಿ ಮಸ್ಟರಿಂಗ್

Suddi Udaya

ಶಾಸಕರ ಕಾರ್ಮಿಕ ಪರ ಬದ್ಧತೆ – ಬಿಎಮ್‌ಎಸ್ ಸ್ವಾಗತ; ಅನಿಲ್ ಕುಮಾರ್ ಯು

Suddi Udaya

ಬೆಳಾಲು: ಕೃಷಿ ತೋಟಕ್ಕೆ ನುಗ್ಗಿದ ಕಾಡಾನೆ

Suddi Udaya

ಕಳೆಂಜ: ಕಟ್ಟಿಗೆ ದಾಸ್ತಾನು ಕಟ್ಟಡಕ್ಕೆ ಉರುಳಿದ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ತೆರವು

Suddi Udaya

ಮುಂಡೂರು ಶ್ರೀ ನಾಗಂಬಿಕಾ ದೇವಸ್ಥಾನದಲ್ಲಿ ಸಂಭ್ರಮದ ನವರಾತ್ರಿ ಪೂಜಾ ಮಹೋತ್ಸವ

Suddi Udaya

ಮಂತ್ರದೇವತಾ ದೈವಸ್ಥಾನದ ಧರ್ಮದರ್ಶಿ ಮನೋಜ್ ಕಟ್ಟೆಮಾರ್ ಅವರ ಹುಟ್ಟುಹಬ್ಬ

Suddi Udaya
error: Content is protected !!