July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಗಾಯನ ತರಗತಿ ಆರಂಭ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಉಜಿರೆ ಶ್ರೀಧ ಮಂ ಎಜ್ಯುಕೇಶನಲ್ ಸೊಸೈಟಿ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಗಾಯನ ತರಗತಿ ಆರಂಭವಾಯಿತು.

ಸಂಗೀತ ಶಿಕ್ಷಕಿಯಾಗಿ ಶ್ರೀದೇವಿ ಧರ್ಮಸ್ಥಳ ಇವರು ಆಗಮಿಸಿದ್ದು, ಶೈಕ್ಷಣಿಕ ಚಟುವಟಿಕೆಯಾಗಿ ನಿರಂತರ ತರಗತಿಯನ್ನು ನಡೆಸಲಿದ್ದಾರೆ. ಮುಖ್ಯ ಶಿಕ್ಷಕರಾದ ರಾಮಕೃಷ್ಣ ಭಟ್ ರವರು ಸಂಗೀತ ಶಿಕ್ಷಕಿಯವರನ್ನು ಪರಿಚಯಿಸಿ ಸ್ವಾಗತಿಸಿದರು. ತರಗತಿಯ ಉಸ್ತುವಾರಿ ಶಿಕ್ಷಕಿ ಶ್ರೀಮತಿ ರಾಜಶ್ರೀಯವರು ವಂದಿಸಿದರು.

Related posts

ಸುಲ್ಕೇರಿಯಲ್ಲಿ ಟಾಟಾ ಗೂಡ್ಸ್ ವಾಹನಕ್ಕೆ ಈಚರ್ ಲಾರಿ ಡಿಕ್ಕಿ

Suddi Udaya

ಬೆಳ್ತಂಗಡಿಯ ಇಬ್ಬರು ವಕೀಲರು ಕಾಂಗ್ರೆಸ್ ಪಕ್ಷ ಸೇರ್ಪಡೆ

Suddi Udaya

ಮಲವಂತಿಗೆ: ಪ್ರಗತಿಪರ ಕೃಷಿಕ ರಮಾನಾಥ ಮರಾಠೆ ನಿಧನ

Suddi Udaya

ಬೆಳ್ತಂಗಡಿ ಗೃಹರಕ್ಷಕ ದಳ ಘಟಕದ ವತಿಯಿಂದ ವಿಶ್ವ ಪರಿಸರ ದಿನಾಚರಣೆ

Suddi Udaya

ಕನ್ಯಾಡಿ || : ಹಿಂದೂ ಧಾರ್ಮಿಕ ಸೇವಾ ಸಮಿತಿ ವತಿಯಿಂದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸಮಿತಿ ರಚನೆ

Suddi Udaya

ಲಾಯಿಲ ರಾಘವೇಂದ್ರ ಮಠದಲ್ಲಿ ದೃಢಕಲಶ ಉತ್ಸವ

Suddi Udaya
error: Content is protected !!