ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭ

ಬೆಳ್ತಂಗಡಿ ತಾಲೂಕು ಸಮಾಜ ಕಲ್ಯಾಣ ಇಲಾಖಾ ವ್ಯಾಪ್ತಿಯ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಿಗೆ ಮ್ಯಾನ್ಯುವಲ್ ದಾಖಲಾತಿ ಪ್ರಕ್ರಿಯೆ ಆರಂಭಗೊಂಡಿರುತ್ತದೆ. ದಾಖಲಾತಿ ಅರ್ಜಿಯು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ, ಹಾಗೂ ತಾಲೂಕಿನ ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಉಚಿತವಾಗಿ ಲಭ್ಯವಿರುತ್ತದೆ.

ಪೂರಕ ದಾಖಲೆಗಳು: ಕಛೇರಿಯಿಂದ ಅರ್ಜಿ ಪಡೆದು ಭರ್ತಿ ಮಾಡಿ ಸಲ್ಲಿಸುವುದು. ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ(5 ವರ್ಷ ಮೀರಿರಬಾರದು), ಆಧಾರ್ ಕಾರ್ಡಿನ ಪ್ರತಿ, ರೇಷನ್ ಕಾರ್ಡ್, ಹಿಂದಿನ ವರ್ಷದ ಅಂಕಪಟ್ಟಿ, ತಂದೆ/ತಾಯಿಯ ಆಧಾರ್ ಪ್ರತಿ, ಬ್ಯಾಂಕ್ ಖಾತೆ ಪ್ರತಿ ಮತ್ತು 4 ಪಾಸ್‌ಪೋರ್ಟ್ ಸೈಜ್ ಫೋಟೊ ಲಗತ್ತಿಸುವುದು. ದಾಖಲಾತಿ ಅರ್ಜಿಯು ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ, ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ ಉಚಿತವಾಗಿ ಲಭ್ಯವಿದೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕ ಸಂಖ್ಯೆ:08256-233528

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಪದವಿ ವಿಭಾಗದ ವಿದ್ಯಾರ್ಥಿಗಳಿಗೆ “ಬ್ಯಾಂಕಿಂಗ್ ಸೆಕ್ಟರ್ಸ್ ರಿಫಾರ್ಮ್ಸ್ ” ಮಾಹಿತಿ ಕಾರ್ಯಗಾರ

Suddi Udaya

ಧರ್ಮಸ್ಥಳ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ವಾರ್ಷಿಕೋತ್ಸವ: ತೋರಣ ಮುಹೂರ್ತ

Suddi Udaya

ಭಾರೀ ಮಳೆಗೆ ತೆಕ್ಕಾರು ಸರಳಿಕಟ್ಟೆ ಮೂಡಡ್ಕ ಎಂಬಲ್ಲಿ ನೂತನ ಮನೆಯ ಕಾಂಪೌಂಡ್ ಕುಸಿತ

Suddi Udaya

ಪುತ್ರಬೈಲು ಕಿಂಡಿ ಅಣೆಕಟ್ಟುಗಳಲ್ಲಿ ಸಿಕ್ಕಿಹಾಕಿಕೊಂಡ ಬೃಹತ್ ಗಾತ್ರದ ಮರಗಳ ತೆರವು ಕಾರ್ಯ

Suddi Udaya

ನಾವೂರು ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಉಜಿರೆ ಎಸ್‌ಡಿಎಂ ಅ.ಹಿ.ಪ್ರಾ. ಶಾಲೆಯಲ್ಲಿ ಯೋಗ ಶಿಬಿರ ಉದ್ಘಾಟನೆ

Suddi Udaya
error: Content is protected !!