22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ.

ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ ನೀರು ಸೋರುತ್ತಿದ್ದು ನಿಲ್ಲಲು ಅಸಾಧ್ಯವಾಗಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾ.ಪಂ ಅಧ್ಯಕ್ಷರು, ಬಾರ್ಯ ಗ್ರಾಮಲೆಕ್ಕಾಧಿಕಾರಿ ಸಾಕಮ್ಮ, ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ , ಗ್ರಾ.ಪಂ. ಸದಸ್ಯರಾದ ಹಕೀಂ, ಬಿಎಸ್ ಎ ಹಾರಿಸ್ ಭೇಟಿ ನೀಡಿದರು.

Related posts

ಡಿ.3: ಬೆಳ್ತಂಗಡಿ ಹಳೆಕೋಟೆ ಜೋರ್ಡನ್ ರಿವರ್ ವೆಲ್ ವ್ಯೂ ರೂಮ್ಸ್ & ಸೂಟ್ಸ್ ವಿಸ್ಕೃತ ಕಟ್ಟಡದ ಉದ್ಘಾಟನೆ

Suddi Udaya

ಎರುಕಡಪ್ಪು ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಶಿಕ್ಷಕರ ತರಬೇತಿ ಸಂಸ್ಥೆಯಲ್ಲಿ ಸಂದರ್ಶನವನ್ನು ಎದುರಿಸುವುದು ಹೇಗೆ? ಎಂಬ ವಿಷಯದ ಕುರಿತು ಉಪನ್ಯಾಸ

Suddi Udaya

ತಿರುಮಲೇಶ್ವರ ಭಟ್ಟರಿಗೆ ರಾಷ್ಟ್ರಮಟ್ಟದ ಕ್ರೀಡಾಕೂಟ ಪ್ರಶಸ್ತಿ

Suddi Udaya

ಮಚ್ಚಿನ ಪ್ರೌಢಶಾಲೆಗೆ ಕ್ರೀಡಾ ಸಾಮಾಗ್ರಿಗಳ ವಿತರಣೆ ಹಾಗೂ ಶಿಕ್ಷಕರ ದಿನಾಚರಣೆ ಪ್ರಯುಕ್ತ ಶಿಕ್ಷಕರಿಗೆ ವಿವಿಧ ಕ್ರೀಡಾಕೂಟಗಳು

Suddi Udaya

ಬೆಳ್ತಂಗಡಿ ತಾಲೂಕು ಮಟ್ಟದ ದಸರಾ ಕ್ರೀಡಾಕೂಟ: ಪುರುಷರ ತ್ರೋಬಾಲ್ ಪಂದ್ಯಾಟದಲ್ಲಿ ಬಂದಾರು ಗ್ರಾಮ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!