23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ.

ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ ನೀರು ಸೋರುತ್ತಿದ್ದು ನಿಲ್ಲಲು ಅಸಾಧ್ಯವಾಗಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾ.ಪಂ ಅಧ್ಯಕ್ಷರು, ಬಾರ್ಯ ಗ್ರಾಮಲೆಕ್ಕಾಧಿಕಾರಿ ಸಾಕಮ್ಮ, ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ , ಗ್ರಾ.ಪಂ. ಸದಸ್ಯರಾದ ಹಕೀಂ, ಬಿಎಸ್ ಎ ಹಾರಿಸ್ ಭೇಟಿ ನೀಡಿದರು.

Related posts

ಎಸ್ ಡಿ ಎಂ ಪ.ಪೂ. ಕಾಲೇಜಿನಲ್ಲಿ ಬಾಲ್ಯ ವಿವಾಹ ಮುಕ್ತ ಕರ್ನಾಟಕ ಅಭಿಯಾನ ಕಾರ್ಯಕ್ರಮ

Suddi Udaya

ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಭೆ

Suddi Udaya

ನಡ ಗ್ರಾ.ಪಂ. ಗ್ರಾಮಸಭೆ

Suddi Udaya

ವೇಣೂರು: ಭಗವಾನ್ ಶ್ರೀ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕದ ನಿಮಿತ್ತ ಅಟ್ಟಳಿಗೆ ಸ್ತಂಭನ್ಯಾಸ ಕಾರ್ಯಕ್ರಮ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಬ್ರಹ್ಮಕಲಶೋತ್ಸವ ಹಾಗೂ ಐತಿಹಾಸಿಕ “ಧರ್ಮಯಾನ” ಶೋಭಾಯಾತ್ರೆ: ಉಜಿರೆ ಉದ್ಯಮಿ ಕೆ. ಮೋಹನ್ ಕುಮಾರ್ ಅವರಿಗೆ “ಶ್ರೀ ಜನಾರ್ಧನ ವಿಭೂಷಣ ಗೌರವ”

Suddi Udaya

ಉರುವಾಲುಪದವು ಶಿವಾಜಿನಗರ ಶ್ರೀ ಮಹಮ್ಮಾಯಿ ಶ್ರೀ ದೇವಿಯ ಪ್ರತಿಷ್ಠಾ ಮಹೋತ್ಸವ: ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠೆ, ನವಕ ಕಲಶಾಭಿಷೇಕ

Suddi Udaya
error: Content is protected !!