September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ.

ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ ನೀರು ಸೋರುತ್ತಿದ್ದು ನಿಲ್ಲಲು ಅಸಾಧ್ಯವಾಗಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾ.ಪಂ ಅಧ್ಯಕ್ಷರು, ಬಾರ್ಯ ಗ್ರಾಮಲೆಕ್ಕಾಧಿಕಾರಿ ಸಾಕಮ್ಮ, ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ , ಗ್ರಾ.ಪಂ. ಸದಸ್ಯರಾದ ಹಕೀಂ, ಬಿಎಸ್ ಎ ಹಾರಿಸ್ ಭೇಟಿ ನೀಡಿದರು.

Related posts

ವೇಣೂರು;ಪಡ್ಡoದಡ್ಕ ಮುನವಿರುಲ್ ಇಸ್ಲಾಂ ಮದರಸ ಪ್ರಾರಂಭೋತ್ಸವ

Suddi Udaya

ರಾಜ್ಯಮಟ್ಟದ ಭಾಷಣ ಸ್ಪರ್ಧೆ: ಧನುಶ್ರೀ ಎಸ್ ಕುಲಾಲ್ ತೃತೀಯ

Suddi Udaya

ಕಕ್ಕಿಂಜೆ ಸ.ಪ್ರೌ. ಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ದಿನಾಚರಣೆ

Suddi Udaya

ಬಾನಂಗಳದಲ್ಲಿ ಗೋಚರಿಸಿದ ಸೂಪರ್ ಬ್ಲೂಮೂನ್ ಸೆರೆಹಿಡಿದ ಅಂಡಿಂಜೆಯ ಛಾಯಾಗ್ರಹಕ ಚಂದ್ರಹಾಸ ಹೆಬ್ಬಾರ್

Suddi Udaya

ಬೆಳ್ತಂಗಡಿ:ಸಿರಿ ಕೇಂದ್ರ ಕಛೇರಿಯಲ್ಲಿ ಸಮಗ್ರ ಆರೋಗ್ಯ ತಪಾಸಣಾ ಶಿಬಿರ

Suddi Udaya

ಶ್ರೀ ಕ್ಷೇತ್ರ ಧ.ಗ್ರಾ.ಯೋಜನೆಯ ವತಿಯಿಂದ ಔಟ್ ಸೈಡ್ ವಾಕರ್ ವಿತರಣೆ

Suddi Udaya
error: Content is protected !!