25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಿಪರೀತ ಮಳೆ : ತೆಕ್ಕಾರು ಅತಿಜಮ್ಮ ರವರ ಮನೆಯ ಮಹಡಿ ಸಂಪೂರ್ಣ ಹಾನಿ

ತೆಕ್ಕಾರು: ವಿಪರೀತ ಮಳೆಯಿಂದ ತೆಕ್ಕಾರು ಗ್ರಾಮದ ಬೊಳಲುಗುಡ್ಡೆ ಅತಿಜಮ್ಮ ರವರ ಮನೆಯ ಮಹಡಿಯು ಸಂಪೂರ್ಣ ಹಾನಿಯಾದ ಘಟನೆ ಜೂ.26 ರಂದು ನಡೆದಿದೆ.

ಮನೆಯಲ್ಲಿ 4 ಸಣ್ಣ ಪುಟ್ಟ ಮಕ್ಕಳು ಇದ್ದು ಮನೆಯ ಒಳಗಡೆ ವಿಪರೀತ ನೀರು ಸೋರುತ್ತಿದ್ದು ನಿಲ್ಲಲು ಅಸಾಧ್ಯವಾಗಿದೆ.

ಸ್ಥಳಕ್ಕೆ ತೆಕ್ಕಾರು ಗ್ರಾ.ಪಂ ಅಧ್ಯಕ್ಷರು, ಬಾರ್ಯ ಗ್ರಾಮಲೆಕ್ಕಾಧಿಕಾರಿ ಸಾಕಮ್ಮ, ತೆಕ್ಕರು ಸಹಕಾರಿ ಸಂಘದ ಅಧ್ಯಕ್ಷರಾದ ಅಬ್ದುಲ್ ರಜಾಕ್ , ಗ್ರಾ.ಪಂ. ಸದಸ್ಯರಾದ ಹಕೀಂ, ಬಿಎಸ್ ಎ ಹಾರಿಸ್ ಭೇಟಿ ನೀಡಿದರು.

Related posts

Carotid body tumor ಎಂಬ ವಿಚಿತ್ರ ಖಾಯಿಲೆಯಿಂದ ಬಳಲುತ್ತಿರುವ ಮರೋಡಿಯ ಯುವಕ: ಶಸ್ತ್ರಚಿಕಿತ್ಸೆಗೆ ಬರೋಬ್ಬರಿ ರೂ. 8 ಲಕ್ಷದ ಅವಶ್ಯಕತೆ, ಬಡಕುಟುಂಬ ಸಹೃದಯ ದಾನಿಗಳ ಸಹಕಾರವನ್ನು ಎದುರು ನೋಡುತ್ತಿದೆ

Suddi Udaya

ರಾಷ್ಟ್ರಮಟ್ಟದ ಸಾಹಿತ್ಯೋತ್ಸವದಲ್ಲಿ ವಿಜೇತರಾದ ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಸದಸ್ಯರಿಗೆ ಗೌರವಾರ್ಪಣೆ

Suddi Udaya

ಬೆಳಾಲು ದೊಂಪದ ಬಲಿ ಉತ್ಸವ ಸಮಿತಿಯಿಂದ ಆಮಂತ್ರಣ ಪತ್ರಿಕೆ ಬಿಡುಗಡೆ.

Suddi Udaya

ದಯಾ ಶಾಲಾ ವಾರ್ಷಿಕೋತ್ಸವ

Suddi Udaya

ಬೆಳ್ತಂಗಡಿ ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ಮಕ್ಕಳ ಕಲವರ ಕಾರ್ಯಕ್ರಮ

Suddi Udaya

8 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿ ವಾಜಿದ್ ಪಾಷನನ್ನು ಹೊಳೆನರಸೀಪುರದಲ್ಲಿ ಬಂಧಿಸಿದ ಧಮ೯ಸ್ಥಳ ಪೊಲೀಸರು

Suddi Udaya
error: Content is protected !!