September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಪ್ರೌಢಶಾಲೆಗಳಿಗೆ ಹಾಗೂ ಪ.ಪೂ. ಕಾಲೇಜುಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಹಾಗು ಪದವಿ ಪೂರ್ವ ಕಾಲೇಜಿಗಳಿಗೆ ಜೂ.28ರಂದು ನಾಳೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Related posts

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಕರಾಟೆ ಪಂದ್ಯಾಟ: ಸುಲ್ಕೇರಿ ಶ್ರೀರಾಮ ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ಬಂದಾರು: ಆದಿಪೂಜಿತ ಸಿದ್ದಿವಿನಾಯಕ ಕನ್ನಡ ಭಕ್ತಿಗೀತೆ ಆಡಿಯೋ ಬಿಡುಗಡೆ

Suddi Udaya

ಸೆ.28 : ತಾಲೂಕು ಮಟ್ಟದ ದಸರಾ ಕ್ರೀಡಾ ಕೂಟ

Suddi Udaya

ಇಂದಬೆಟ್ಟು ವಲಯದ ಕಲ್ಲಾಜೆಯಲ್ಲಿ ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
error: Content is protected !!