September 6, 2026
ಜಿಲ್ಲಾ ಸುದ್ದಿ

ವ್ಯಾಪಕ ಮಳೆ : ದಕ್ಷಿಣ ಕನ್ನಡದಲ್ಲಿ ಜೂನ್ 28 ಎಲ್ಲ ಶಾಲೆಗಳಿಗೆ ರಜೆ ಘೋಷಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜೂ.28ರಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ಜೂ.28ರಂದು ನಾಳೆ ರಜೆ ಘೋಷಿಸಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Related posts

ಅ.28 : ಈ ವರ್ಷದ ಕೊನೆಯ ‘ಚಂದ್ರಗ್ರಹಣ’ : 30 ವರ್ಷಗಳಿಗೊಮ್ಮೆ ಸಂಭವಿಸುವ ಅಪರೂಪದ ಗ್ರಹಣ

Suddi Udaya

ಸುಹಾಸ್ ಶೆಟ್ಟಿ ಪ್ರಕರಣದೊಂದಿಗೆ ಉಳಿದ ಮೂರು ಕೊಲೆ ಪ್ರಕರಣಗಳನ್ನು ಎನ್.ಐ.ಎ (NIA) ಗೆ ಯಾಕೆ ನೀಡಿಲ್ಲ?: ಹರೀಶ್ ಕುಮಾರ್ ಪ್ರಶ್ನೆ

Suddi Udaya

ಧರ್ಮಸ್ಥಳ ಹರ್ಷೇಂದ್ರ ಕುಮಾರ್ ಪ್ರತಿಷ್ಠಿತ ಅಗರಿ ಪ್ರಶಸ್ತಿಗೆ ಆಯ್ಕೆ

Suddi Udaya

ಮೂಡಿಗೆರೆ ರಾಣಿಝರಿ ರಸ್ತೆಯಲ್ಲಿ ವ್ಹೀಲಿಂಗ್ ಮಾಡಿ ಹುಚ್ಚಾಟ: ಬೈಕ್ ಸಹಿತ ಉಜಿರೆಯ ಐವರು ಯುವಕರನ್ನು ಬಂಧಿಸಿದ ಪೊಲೀಸರು

Suddi Udaya

ವಿದ್ಯುತ್ ಪೂರೈಕೆಯಲ್ಲಿ ಗ್ರಾಹಕರಿಗೆ ಮೆಸ್ಕಾಂ ಉತ್ತಮ ಸೇವೆ ನೀಡುತ್ತಿದೆ:ಕುತ್ಲೂರು- ಕಕ್ಕಿಂಜೆ,ಇಂದಬೆಟ್ಟು,ನಿನ್ನಿಕಲ್ಲು ಪ್ರದೇಶದಲ್ಲಿ ಹೊಸ ಸಬ್ ಸ್ಟೇಷನ್ ನಿರ್ಮಾಣ:ತಾಲೂಕಿಗೆ ಹೆಚ್ಚುವರಿ 1000 ಟ್ರಾನ್ಸ್ಪಾರ್ಮರ್ ಗಳ ಅಗತ್ಯವಿದೆ:ಪತ್ರಿಕಾಗೋಷ್ಠಿಯಲ್ಲಿ ಮೆಸ್ಕಾಂ ಅಧ್ಯಕ್ಷ ಕೆ. ಹರೀಶ್ ಕುಮಾರ್ ಹೇಳಿಕೆ

Suddi Udaya

ನಾರಾವಿ ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ

Suddi Udaya
error: Content is protected !!