25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು ಆಯ್ಕೆ ಆಗಿದ್ದಾರೆ.

ಕಾರ್ಯದರ್ಶಿಗಳಾಗಿ ಶಶಾಂಕ್ , ದ್ವಿತೀಯ ವಿಜ್ಞಾನ ; ಧನುಶ್ರೀ , ದ್ವಿತೀಯ ವಾಣಿಜ್ಯಶಾಸ್ತ್ರ ; ಹರ್ಷಿತಾ, ದ್ವಿತೀಯ ಕಲಾ ವಿಭಾಗ ; ಇಬ್ಬನಿ, ಪ್ರಥಮ ವಿಜ್ಞಾನ ; ಯಕ್ಷಿತ್, ಪ್ರಥಮ ವಾಣಿಜ್ಯಶಾಸ್ತ್ರ ; ಪಲ್ಲವಿ , ಪ್ರಥಮ ಕಲಾ ವಿಭಾಗ ಇವರು ಆಯ್ಕೆ ಆಗಿದ್ದಾರೆ.

Related posts

ಪೆರಾಡಿ ಸಂಘದಲ್ಲಿ ಪಶು ಆಹಾರ ಸರಬರಾಜು ಅಭಿಯಾನ

Suddi Udaya

ಮರೋಡಿಯಲ್ಲಿ ಶ್ರೀಗುರುಪೂಜೆ ಸಂಭ್ರಮ, ಸಾಧಕರಿಗೆ ಸನ್ಮಾನ

Suddi Udaya

ಗುರುವಾಯನಕೆರೆ ಶಾಲಾ ಬಳಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ: ಪೊಲೀಸರ ದಾಳಿ: ತಪ್ಪಿಸಿಕೊಳ್ಳಲು ಯತ್ನಿಸಿ ಓಡುತ್ತಿದ್ದ ಓರ್ವ ರಸ್ತೆಗೆ ಬಿದ್ದು ಗಾಯ: ಇಬ್ಬರು ಆರೋಪಿಗಳ ಬಂಧನ

Suddi Udaya

ಪಹಲ್ಗಾಮ್ ನಲ್ಲಿ ಹಿಂದೂ ಪ್ರವಾಸಿಗರ ಮೇಲೆ ನಡೆದ ಭಯೋತ್ಪಾದಕ ದಾಳಿಗೆ ಬೆಳ್ತಂಗಡಿ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಖಂಡನೆ

Suddi Udaya

ಜೆಸಿಐ ಬೆಳ್ತಂಗಡಿಯ ಸದಸ್ಯರಿಗೆ ಜೆಸಿಐ ಅ್ಯಕ್ಷನ್ ಫ್ರೇಮ್ ವರ್ಕ್ ತರಬೇತಿ ಕಾರ್ಯಾಗಾರ

Suddi Udaya

ಕೊಕ್ರಾಡಿ: ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಆರೋಪಿ ಸಹಿತ ಟಿಪ್ಪರ್ ಲಾರಿ ವಶ

Suddi Udaya
error: Content is protected !!