23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು ಆಯ್ಕೆ ಆಗಿದ್ದಾರೆ.

ಕಾರ್ಯದರ್ಶಿಗಳಾಗಿ ಶಶಾಂಕ್ , ದ್ವಿತೀಯ ವಿಜ್ಞಾನ ; ಧನುಶ್ರೀ , ದ್ವಿತೀಯ ವಾಣಿಜ್ಯಶಾಸ್ತ್ರ ; ಹರ್ಷಿತಾ, ದ್ವಿತೀಯ ಕಲಾ ವಿಭಾಗ ; ಇಬ್ಬನಿ, ಪ್ರಥಮ ವಿಜ್ಞಾನ ; ಯಕ್ಷಿತ್, ಪ್ರಥಮ ವಾಣಿಜ್ಯಶಾಸ್ತ್ರ ; ಪಲ್ಲವಿ , ಪ್ರಥಮ ಕಲಾ ವಿಭಾಗ ಇವರು ಆಯ್ಕೆ ಆಗಿದ್ದಾರೆ.

Related posts

ಅಳದಂಗಡಿ: ಗುಡ್ ಫ್ಯೂಚೆರ್ ಆಂ.ಮಾ. ಶಾಲೆಯಲ್ಲಿ ಶಿಕ್ಷಕ ರಕ್ಷಕ ಸಭೆ

Suddi Udaya

ಎ.7-12: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರಾಮಹೋತ್ಸವ: ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಉಜಿರೆ: ರತ್ನಮಾನಸ ಜೀವನ ಶಿಕ್ಷಣ ವಸತಿ ನಿಲಯದಲ್ಲಿ ಭೂಮಿ ಹುಣ್ಣಿಮೆ ಆಚರಣೆ

Suddi Udaya

ಶಿರ್ಲಾಲು‌ ಗ್ರಾ.ಪಂ. ವಿಕಲಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬರೋಡಾದ ಶಶಿ ಕ್ಯಾಟರಿಂಗ್ ಸರ್ವೀಸಸ್ ಮಾಲಕ,ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರದ ಮುಂದಾಳು ಪ್ರಸಿದ್ದ ಉದ್ಯಮಿ ಶಶಿಧರ ಬಿ.ಶೆಟ್ಟಿ ನವಶಕ್ತಿಯವರಿಂದ ದೇವಸ್ಥಾನಗಳಿಗೆ ರೂ.30 ಲಕ್ಷ ದೇಣಿಗೆ

Suddi Udaya

ವೇಣೂರು: ಕರಿಮಣೇಲು ಕಾರ್ಯಕ್ಷೇತ್ರದಲ್ಲಿ ಪೌಷ್ಟಿಕ ಆಹಾರ ಮತ್ತು ಆಟಿಡ್ ಒಂಜಿ ದಿನ ಕಾರ್ಯಕ್ರಮ

Suddi Udaya
error: Content is protected !!