30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

ಬೆಳ್ತಂಗಡಿ: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅದಾಲತ್ ಕಾರ್ಯಕ್ರಮ ಸಂಘಟಿಸಿದ್ದು ಸಾರ್ವಜನಿಕರು ವಿದ್ಯಾರ್ಥಿಗಳು ತಮ್ಮ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ಕುತ್ಲೂರು ಉ. ಹಿ.ಪ್ರಾ. ಶಾಲೆಯ ಮಕ್ಕಳಿಗೆ ಪುಸ್ತಕ ವಿತರಣೆ

Suddi Udaya

ಮರೋಡಿ ನೂತನ ಅಂಗನವಾಡಿ ಕೇಂದ್ರಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ. ಕಾಲೇಜಿಗೆ ಶೇ. 98.8 ಫಲಿತಾಂಶ

Suddi Udaya

ಅಳದಂಗಡಿ ಬಡಗಕಾರಂದೂರು ಪ್ರಗತಿ ಬಂಧು ಎ’ಬಿ ಒಕ್ಕೂಟದ ಅಧ್ಯಕ್ಷರುಗಳಾಗಿ ಹರೀಶ್ ಸಾಲಿಯನ್, ಕೃಷ್ಣಪ್ಪ ಪೂಜಾರಿ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಅಧ್ಯಕ್ಷರಾಗಿ ಆಶಾ ಹರೀಶ್ ಆಯ್ಕೆ

Suddi Udaya

ಆಕಸ್ಮಿಕವಾಗಿ ಬಾವಿಗೆ ಜಾರಿ ಬಿದ್ದು ವೃದ್ಧೆ ಸಾವು

Suddi Udaya

ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya
error: Content is protected !!