25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಮುಂಡಾಜೆ ಶ್ರೀ ಮೂರ್ತಿಲ್ಲಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾಗಿ ರಾಘವ ಶೆಟ್ಟಿ, ಕಾರ್ಯದರ್ಶಿಯಾಗಿ ಬಾಬು ಪೂಜಾರಿ ಆಯ್ಕೆ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣದ ಎಸ್.ಐ.ಟಿ ತನಿಖೆ:ಸತ್ಯದ ಅಗ್ನಿ ಪರೀಕ್ಷೆ ಅಗುತ್ತದೆ, ಸತ್ಯ ಹೊರಗೆ ಬರುತ್ತದೆ ಎಂದು ಕಾಯುತ್ತಿರುವ ಕ್ಷೇತ್ರದ ಭಕ್ತರು ಹಾಗೂ ಸಾರ್ವಜನಿಕರು: ಪತ್ರಿಕಾಗೋಷ್ಠಿಯಲ್ಲಿ ಧರ್ಮಸ್ಥಳ ಗ್ರಾ.ಪಂ ಉಪಾಧ್ಯಕ್ಷ ಶ್ರೀನಿವಾಸ ರಾವ್ ಆಗ್ರಹ

Suddi Udaya

ಜ.29 (ಇಂದು): ಬದ್ಯಾರಿನಲ್ಲಿ “ಹಿಬರೋಡಿ ಯಕ್ಷೋತ್ಸವ”‌ -“ಸಹಸ್ರ ಕವಚ ಮೋಕ್ಷ” ಯಕ್ಷಗಾನ ಬಯಲಾಟ”

Suddi Udaya

ಗೀತೆ ಜತೆ ಸಾಹಿತ್ಯ ಸಾಂಗತ್ಯ: ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಬೆಳ್ತಂಗಡಿ ತಾಲೂಕು ಸಮಿತಿಯ ನೇತೃತ್ವದಲ್ಲಿ ಉಪನ್ಯಾಸ ಮಾಲಿಕೆಯ ನಾಲ್ಕನೆಯ ಅಧ್ಯಾಯ

Suddi Udaya

ಕೊಕ್ಕಡ ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಶಿವರಾಮ ಗೌಡ ಟಿ. ಎಂ. ನಿಧನ

Suddi Udaya
error: Content is protected !!