23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಜ.1: ಸಾವ್ಯ-ಗುಜ್ಜೊಟ್ಟು 34ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜ್ಯೋತ್ಸವ

Suddi Udaya

ಗೇರುಕಟ್ಟೆ: ಅಲ್ಟೋ ಕಾರು ಡಿಕ್ಕಿ – ಪಾದಚಾರಿಗೆ ಗಂಭೀರ ಗಾಯ

Suddi Udaya

ಮಿತ್ತಬಾಗಿಲು: ಹಿರಿಯ ದೈವನರ್ತಕ ಅಣ್ಣು ನಲಿಕೆ ನಿಧನ

Suddi Udaya

ಉಜಿರೆ: ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನಲ್ಲಿ ಫೆಸ್ಟಿವಲ್ ಮೆಗಾ ಡಿಸ್ಕೌಂಟ್ ಆಫರ್

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ಹಿಂದಿ ದಿನಾಚರಣೆ

Suddi Udaya

ಬೆಳ್ತಂಗಡಿ: ನಕ್ಸಲ್ ಬಿ.ಜಿ. ಕೃಷ್ಣಮೂರ್ತಿ ಮತ್ತು ಸಾವಿತ್ರಿ ಕಸ್ಟಡಿ ಅಂತ್ಯ ವಾಪಸ್ ಕೇರಳ ಜೈಲಿಗೆ ಕಳುಹಿಸಿದ ನ್ಯಾಯಾಲಯ

Suddi Udaya
error: Content is protected !!