July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಕೊಲ್ಲಿ ದೇವಸ್ಥಾನದಲ್ಲಿ ರಕ್ತೇಶ್ವರಿ ದೈವದ ಕಟ್ಟೆಯ ಶಿಲಾನ್ಯಾಸ: ಕೊಲ್ಲಿ ದುರ್ಗಾಪರಮೇಶ್ವರಿಯ ಸೊಬಗಿಗೆ ಪಶ್ಚಿಮ ಘಟ್ಟವೇ ಪ್ರಭಾವಳಿ:ಸಂಪತ್ ಬಿ. ಸುವರ್ಣ

Suddi Udaya

ಬೆಳ್ತಂಗಡಿ ಕಳ್ಳತನ ಪ್ರಕರಣ:ಅಂತರ್ ರಾಜ್ಯ ಕುಖ್ಯಾತ ಕಳ್ಳನಿಗೆ ನ್ಯಾಯಾಂಗ ಬಂಧನ

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಎನ್ಎಂಎಂಎಸ್ ಪರೀಕ್ಷೆಯಲ್ಲಿ ಕನ್ಯಾಡಿ -ll ಶಾಲೆಯ ವಿದ್ಯಾರ್ಥಿ ನಿನಾದ ವಿದ್ಯಾರ್ಥಿವೇತನಕ್ಕೆ ಆಯ್ಕೆ

Suddi Udaya

ಕುಕ್ಕಾವುನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಎಸ್.ಡಿ.ಯಂ. ಐ.ಟಿ.ಐ.ಯಲ್ಲಿ ಇಂಜಿನಿಯರ್ಸ್ ಡೇ ಹಾಗೂ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ

Suddi Udaya
error: Content is protected !!