23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಎಸ್‌ಡಿಪಿಐ ಮೂರುಗೋಳಿ ಬ್ರಾಂಚ್ ಸಮಿತಿಯಿಂದ ಬಾರ್ಯ ಪಂಚಾಯತ್ ವ್ಯಾಪ್ತಿಯಲ್ಲಿ ಸ್ವಚ್ಛತಾ ಅಭಿಯಾನ

Suddi Udaya

ನ.30: ಕರಾಯದಲ್ಲಿ ವಿದ್ಯುತ್ ನಿಲುಗಡೆ

Suddi Udaya

ಉಜಿರೆ ಶ್ರೀ ಧ.ಮಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಆಸ್ಪತ್ರೆ, ಬೆಳ್ತಂಗಡಿ ಲಯನ್ಸ್ ಸೇವಾ ಸಂಸ್ಥೆ, ಲಿಯೋ ಕ್ಲಬ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

Suddi Udaya

ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯಕ್ಷಗಾನ ಸೆಮಿ ಕ್ಲಾಸಿಕಲ್ ನಾಟಕ ಪಾಶ್ಚಾತ್ಯ ನೃತ್ಯ ತರಬೇತಿಗಳ ಉದ್ಘಾಟನೆ

Suddi Udaya

ಬಾರ್ಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಹಾಸಭೆ: ರೂ.229.55 ಕೋಟಿ ವ್ಯವಹಾರ-ರೂ.82.10 ಲಕ್ಷ ಲಾಭ- ಶೇ 10.50 ಡಿವಿಡೆಂಡ್

Suddi Udaya
error: Content is protected !!