30.7 C
ಪುತ್ತೂರು, ಬೆಳ್ತಂಗಡಿ
April 24, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಲಾಯಿಲ: ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ: ಬೈಕ್ ಸವಾರ ನಡ ಗ್ರಾಮ ಸಹಾಯಕ ಜಯರಾಜ್ ಮೃತ್ಯು

ನಡ: ಲಾಯಿಲ ಪುತ್ರಬೈಲು ನಲ್ಲಿ ಬೈಕ್ ಹಾಗೂ ಖಾಸಗಿ ಬಸ್ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು ತ್ರೀವ ಗಾಯಗೊಂಡು ಬೈಕ್ ಸವಾರನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವನಪ್ಪಿದ್ದ ಘಟನೆ ಜೂ.28 ರಂದು ಬೆಳಿಗ್ಗೆ ನಡೆದಿದೆ.

ಬೈಕ್ ಸವಾರ ಬಳಂಜ ನಿವಾಸಿಯಾಗಿದ್ದು ನಡ ಗ್ರಾಮಕರಣಿಕರ ಕಚೇರಿ ಸಹಾಯಕ (ಉಗ್ರಾಣಿ) ಅವಿವಾಹಿತ ಜಯರಾಜ್(45) ಎಂದು ತಿಳಿದುಬಂದಿದೆ.

ಬೈಕ್ ಸವಾರ ಜಯರಾಜ್ ರವರು ಬೆಳ್ತಂಗಡಿ ಕಡೆಯಿಂದ ನಡ ಕಚೇರಿಗೆ ತೆರಳುತ್ತಿದ್ದು ಬಸ್ಸು ಕಿಲ್ಲೂರಿನಿಂದ ಬೆಳ್ತಂಗಡಿಗೆ ಬರುತ್ತಿದ್ದಾಗ ಈ ದುರ್ಘಟನೆ ನಡೆದಿದೆ. ಅಪಘಾತದಲ್ಲಿ ಜಯರಾಜ್ ರವರಿಗೆ ತ್ರೀವ ಗಾಯಗೊಂಡು ಬೆಳ್ತಂಗಡಿ ಆಸ್ಪತ್ರೆಗೆ ದಾಖಲಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ.

Related posts

ಬೆಳ್ತಂಗಡಿ ಭಾರತೀಯ ಜನತಾ ಪಾರ್ಟಿ ಸಮಾಲೋಚನೆ ಸಭೆ

Suddi Udaya

ಕಳೆಂಜ ಸದಾಶಿವೇಶ್ವರ ದೇವಸ್ಥಾನ ಕಳೆಂಜದ ಸಭಾಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 2 ಲಕ್ಷ ಅನುದಾನ

Suddi Udaya

‘ಮೋದಿಜೀಯವರ ಅಧಿಕಾರವಧಿಯಲ್ಲಿ ಆಯುರಾರೋಗ್ಯ ಲಭಿಸಲಿ’ ಎಂದು ಕೊಕ್ಕಡ ಬಿಜೆಪಿ ಶಕ್ತಿ ಕೇಂದ್ರದ ವತಿಯಿಂದ ಶ್ರೀ ಕ್ಷೇತ್ರ ಸೌತಡ್ಕ ಕ್ಷೇತ್ರದಲ್ಲಿ 120 ಅಗೇಲು ರಂಗಪೂಜೆ

Suddi Udaya

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya

ನಡ: ಪ್ರಗತಿಪರ ಕೃಷಿಕ ಫ್ರಾನ್ಸಿಸ್ ಮೊರಾಸ್ ಹೃದಯಾಘಾತದಿಂದ ನಿಧನ

Suddi Udaya

ಎಸ್. ಡಿ. ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿದ ಮಿನದನ’

Suddi Udaya
error: Content is protected !!