23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

ಬೆಳ್ತಂಗಡಿ: ದೇಶದ ಉನ್ನತ ವೈಜ್ಞಾನಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ (IISER Exam) – ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ತೇಜಸ್ವಿ ನಾರಾಯಣ ಅಖಿಲ ಭಾರತ ಮಟ್ಟದಲ್ಲಿ 47ನೇ ರ್‍ಯಾಂಕ್ ಗಳಿಸಿದ್ದಾರೆ.

ಇವರು ದೇಶದ ಏಳು ಅತ್ಯುನ್ನತ ಐಸರ್ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ದೇಶದ ಪ್ರತಿಷ್ಠಿತ MMTC ಬೆಂಗಳೂರು ಹಾಗೂ ಎಲ್.ಎಲ್.ಆರ್.ಜಿ ಮದ್ರಾಸ್‌ನಲ್ಲಿ ಶಿಕ್ಷಣ ಪಡೆಯಲು ಅರ್ಹತೆ ಗಳಿಸಿದ್ದಾರೆ.

ಅರಸಿನಮಕ್ಕಿಯ ಕೋಡ್ಯಡ್ಕ ತಂದೆ ಉದಯ ಶಂಕರ್ ಕೆ. ತಾಯಿ ಅಂಜಲಿ ದಂಪತಿ ಪುತ್ರ.

Related posts

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ವಾರ್ಷಿಕ ಜಾತ್ರಾಮಹೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿಯ ಅನುಗ್ರಹ ಟ್ರೈನಿಂಗ್ ಕಾಲೇಜಿನಲ್ಲಿ ಟೀಚರ್ಸ್ ಡೇ ಮತ್ತು ಓಣಂ ಹಬ್ಬದ ಆಚರಣೆ

Suddi Udaya

ಬೆಳ್ತಂಗಡಿ: ಗುರುದೇವ ಪದವಿ ಪೂರ್ವ ಕಾಲೇಜಿನಲ್ಲಿ ಸಿಇಟಿ ನೀಟ್ ತರಗತಿಯ ಉದ್ಘಾಟನೆ

Suddi Udaya

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್ ನಿಂದ ಲಿಂಗ ಸಮಾನತೆ ಬಗ್ಗೆ ತರಬೇತಿ

Suddi Udaya

ಅಳದಂಗಡಿಯಲ್ಲಿ ಮಕ್ಕಳಿಂದ ಶ್ರೀ ಕೃಷ್ಣ ಲೀಲಾಮೃತ ಯಕ್ಷಗಾನ

Suddi Udaya

ಕಣಿಯೂರು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಬಿಡುಗಡೆ

Suddi Udaya
error: Content is protected !!