37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು ಆಯ್ಕೆ ಆಗಿದ್ದಾರೆ.

ಕಾರ್ಯದರ್ಶಿಗಳಾಗಿ ಶಶಾಂಕ್ , ದ್ವಿತೀಯ ವಿಜ್ಞಾನ ; ಧನುಶ್ರೀ , ದ್ವಿತೀಯ ವಾಣಿಜ್ಯಶಾಸ್ತ್ರ ; ಹರ್ಷಿತಾ, ದ್ವಿತೀಯ ಕಲಾ ವಿಭಾಗ ; ಇಬ್ಬನಿ, ಪ್ರಥಮ ವಿಜ್ಞಾನ ; ಯಕ್ಷಿತ್, ಪ್ರಥಮ ವಾಣಿಜ್ಯಶಾಸ್ತ್ರ ; ಪಲ್ಲವಿ , ಪ್ರಥಮ ಕಲಾ ವಿಭಾಗ ಇವರು ಆಯ್ಕೆ ಆಗಿದ್ದಾರೆ.

Related posts

ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿಗೆ ಸಂಗೀತ ಹಾಗೂ ಭರತನಾಟ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಸಾನ್ವಿ ಪೂಜಾರಿ ಮಡಂತ್ಯಾರು ಆಯ್ಕೆ

Suddi Udaya

ಮಂಗಳೂರು ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಎಂಎಲ್ಸಿ ಹರೀಶ್ ಕುಮಾರ್ ಪಿಕ್ಸ್

Suddi Udaya

ಎಸ್.ಡಿ.ಪಿ.ಐ ಕುವೆಟ್ಟು ಬ್ಲಾಕ್ ಸಮಿತಿ ವತಿಯಿಂದ ರಸ್ತೆ ದುರಸ್ಥಿಗೆ ಆಗ್ರಹಿಸಿ ಪ್ರತಿಭಟನೆ

Suddi Udaya

ದ್ವಿತೀಯ ಪಿಯುಸಿ ಫಲಿತಾಂಶ: ಪುಂಜಾಲಕಟ್ಟೆ ಸರಕಾರಿ ಪ.ಪೂ. ಕಾಲೇಜಿಗೆ ಶೇ. 96 ಫಲಿತಾಂಶ

Suddi Udaya

ಬಿಲ್ಡ‌ರ್ ಜಿತೇಂದ್ರ ಕೊಟ್ಟಾರಿಯವರ ಮನೆಗೆ ನುಗ್ಗಿ ಹಲ್ಲೆಗೆ ಯತ್ನ: ಎನ್.ಎಸ್.ಯು.ಐ ಕಾರ್ಯಕರ್ತ ಉಜಿರೆ ನಿವಾಸಿ ತನುಷ್ ಶೆಟ್ಟಿ ಮತ್ತು ಕದ್ರಿ ನಿವಾಸಿ ಅಂಕಿತ್ ಶೆಟ್ಟಿ ಬಂಧನ

Suddi Udaya

ಲಾಯಿಲ ಬಲಮುರಿ ವಿಘ್ನೇಶ್ವರನ ಸನ್ನಿಧಿಯಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ 108 ಕಾಯಿ ಗಣಹೋಮ

Suddi Udaya
error: Content is protected !!