22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಡಿ.ಎಮ್ ಪ.ಪೂ. ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಪದಾಧಿಕಾರಿಗಳ ಆಯ್ಕೆಯಲ್ಲಿ ಘಟಕ ನಾಯಕನಾಗಿ ಆದಿತ್ಯ ವಿ. ,ದ್ವಿತೀಯ ವಾಣಿಜ್ಯಶಾಸ್ತ್ರ ಹಾಗೂ ನಾಯಕಿಯಾಗಿ ಪ್ರಾಪ್ತಿ , ದ್ವಿತೀಯ ವಾಣಿಜ್ಯಶಾಸ್ತ್ರ , ಇವರು ಆಯ್ಕೆ ಆಗಿದ್ದಾರೆ.

ಕಾರ್ಯದರ್ಶಿಗಳಾಗಿ ಶಶಾಂಕ್ , ದ್ವಿತೀಯ ವಿಜ್ಞಾನ ; ಧನುಶ್ರೀ , ದ್ವಿತೀಯ ವಾಣಿಜ್ಯಶಾಸ್ತ್ರ ; ಹರ್ಷಿತಾ, ದ್ವಿತೀಯ ಕಲಾ ವಿಭಾಗ ; ಇಬ್ಬನಿ, ಪ್ರಥಮ ವಿಜ್ಞಾನ ; ಯಕ್ಷಿತ್, ಪ್ರಥಮ ವಾಣಿಜ್ಯಶಾಸ್ತ್ರ ; ಪಲ್ಲವಿ , ಪ್ರಥಮ ಕಲಾ ವಿಭಾಗ ಇವರು ಆಯ್ಕೆ ಆಗಿದ್ದಾರೆ.

Related posts

ನಡ: ಸ್ಟಾರ್‌ಲೈನ್ ಆಂಗ್ಲ ಮಾಧ್ಯಮ ಶಾಲಾ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ

Suddi Udaya

ಉಜಿರೆ: ಚಾರ್ಮಾಡಿ ರಸ್ತೆಯಲ್ಲಿ ಕಾರುಗಳ ಮುಖಾಮುಖಿ ಡಿಕ್ಕಿ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಸೋಣಂದೂರು ಕಜೆ ನಿವಾಸಿ ಮುಂಡಪ್ಪ ಮೂಲ್ಯ ನಿಧನ

Suddi Udaya

ಕರ್ನಾಟಕ ರಾಜ್ಯ ಅಮೆಚೂರು ಸಂಸ್ಥೆ ರಾಜ್ಯ ತೀರ್ಪುಗಾರರ ಮಂಡಳಿಯ ಸಂಚಾಲಕರಾಗಿ ಪ್ರಭಾಕರ್ ನಾರಾವಿ ಆಯ್ಕೆ

Suddi Udaya

ಮಚ್ಚಿನ ಸರ್ಕಾರಿ ಪ್ರೌಢಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!