25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜು.1:ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡ ಚೆವರ್‌ಲೆಟ್ ಎಂಜಾಯ್ ಕಾರು ಬಹಿರಂಗ ಹರಾಜು

ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣೆಯ ಅಪಘಾತ ಪ್ರಕರಣದಲ್ಲಿ ವಶಪಡಿಸಿಕೊಂಡು ವಾರಿಸುದಾರರು ಬಿಡುಗಡೆ ಮಾಡಿಸದ ಚೆವರ್‌ಲೆಟ್ ಎಂಜಾಯ್ ಕಾರು ನಂಬ್ರ ಕೆಎ 20 ಝಡ್ 5766 ನೇದನ್ನು ನ್ಯಾಯಾಲಯದ ಆದೇಶದಂತೆ ಜು.01 ರಂದು ಸಂಜೆ 04-00 ಗಂಟೆಗೆ ಠಾಣಾ ಆವರಣದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.

ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದಾಗಿದೆ ಎಂಬುದಾಗಿ ವೇಣೂರು ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕರು ತಿಳಿಸಿದ್ದಾರೆ.

Related posts

ಪಜಿರಡ್ಕ ಶ್ರೀಸದಾಶಿವೇಶ್ವರ ದೇವಸ್ಥಾನದಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ

Suddi Udaya

ಉಜಿರೆಯಲ್ಲಿ ಸಾಕು ನಾಯಿ, ಬೆಕ್ಕುಗಳಿಗೆ ರೇಬಿಸ್ ಲಸಿಕೆ ಶಿಬಿರ

Suddi Udaya

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಕನ್ಯಾನ ಸದಾಶಿವ ಶೆಟ್ಟಿ ಆಯ್ಕೆ

Suddi Udaya

ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಕ್ರೀಡಾ ಶಿಬಿರದ ಸಮಾರೋಪ ಸಮಾರಂಭ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಪತಂಜಲಿ ಯೋಗ ಕೇಂದ್ರ: ಪರಶುರಾಮ ಜಯಂತಿ ಮತ್ತು ಮಹಾಭಾರತ ರಸಪ್ರಶ್ನೆ

Suddi Udaya
error: Content is protected !!