22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿ

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ

ಬೆಳ್ತಂಗಡಿ:ಜೂ‌.28: ಸಾರ್ವಜನಿಕರು, ಶಾಲಾ ವಿದ್ಯಾರ್ಥಿಗಳು ದೈನಂದಿನ ಚಟುವಟಿಕೆಗಳಲ್ಲಿ ಪ್ರಸಕ್ತ ಎದುರಿಸುತ್ತಿರುವ ಬಸ್ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳಲು ಜುಲೈ 1 ರಂದು ಸೋಮವಾರ ಅಪರಾಹ್ನ 2.30ಕ್ಕೆ ಬೆಳ್ತಂಗಡಿ ಸಂತೆಕಟ್ಟೆ ಶ್ರೀ ಮಂಜುನಾಥ ಸಭಾಭವನದಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ವಿಭಾಗದ ಅಧಿಕಾರಿಗಳ ಸಮ್ಮುಖದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅದಾಲತ್ ಕಾರ್ಯಕ್ರಮ ಸಂಘಟಿಸಿದ್ದು ಸಾರ್ವಜನಿಕರು ವಿದ್ಯಾರ್ಥಿಗಳು ತಮ್ಮ ಅಹವಾಲು ಸಲ್ಲಿಸಿ ಪರಿಹಾರ ಕಂಡುಕೊಳ್ಳಬೇಕೆಂದು ಬೆಳ್ತಂಗಡಿ ಶಾಸಕರ ಕಚೇರಿ ಶ್ರಮಿಕದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Related posts

ರೋಟರಿ ಕ್ಲಬ್ ಮಡಂತ್ಯಾರ್ ಗೆ ಪ್ರತಿಷ್ಠಿತ ಪ್ಲಾಟಿನಂ ಕ್ಲಬ್ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ ಹೇಮಾವತಿ ವೀ. ಹೆಗ್ಗಡೆಯವರು ಉಜಿರೆ ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಗೆ ಭೇಟಿ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಧರ್ಮಸ್ಥಳದಲ್ಲಿ “ರಾಜ್ಯಸಭೆಯಲ್ಲಿ ರಾಜರ್ಷಿ” ಕೃತಿ ಬಿಡುಗಡೆ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ ಬೆಂಗಳೂರು ಭುವನೇಶ್ವರಿ ಕ್ಯಾಟರರ್ಸ್ ಜೆಬಿಆರ್ ಎಂಟರ್ ಪ್ರೈಶಸ್ ರವರಿಂದ ದೇವರಿಗೆ ವಿಶೇಷ ಹೂವಿನ ಅಲಂಕಾರ

Suddi Udaya

ನಾಪತ್ತೆಯಾದ ಬೆಳಾಲಿನ ಯುವತಿ ಮದುವೆಯಾಗಿ ಧರ್ಮಸ್ಥಳ ಪೊಲೀಸ್ ಠಾಣೆಗೆ ಹಾಜರು

Suddi Udaya
error: Content is protected !!