April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಕಳೆಂಜ: ಹೂದೋಟ ನಿರ್ಮಾಣ, ಸ್ವಚ್ಛತಾ ಆಂದೋಲನ

Suddi Udaya

ಮಚ್ಚಿನ ಹಿಂದೂ ರುದ್ರಭೂಮಿ ಸಮಿತಿಯ ಸದಸ್ಯರು ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯ ಸದಸ್ಯರಿಂದ ಸ್ವಚ್ಚತಾ ಕಾರ್ಯ

Suddi Udaya

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರದಲ್ಲಿ ಕಲ್ಯಾಣ ಮಂದಿರ ಆರಾಧನೆ

Suddi Udaya

ಸುಲ್ಕೇರಿಮೊಗ್ರು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ ಸಮಿತಿಯ ನೂತನ ಪದಾದಿಕಾರಿಗಳ ಆಯ್ಕೆ

Suddi Udaya

ಮುಂಡಾಜೆ ಕೆ.ಎನ್. ಭಟ್ ಶಿರಾಡಿಪಾಲ್ ಅವರ ಶತಮಾನೋತ್ಸವದ ಪ್ರಯುಕ್ತ ಶತನಮನ ಶತಸನ್ಮಾನ ಸರಣಿ ಕಾರ್ಯಕ್ರಮ

Suddi Udaya

ಬೆಳ್ತಂಗಡಿ: ಲಯನ್ಸ್ ಮತ್ತು ಲಿಯೋ ಕ್ಲಬ್ ವತಿಯಿಂದ ಮಹಿಳಾ ದಿನಾಚರಣೆ

Suddi Udaya
error: Content is protected !!