30 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಬಂಗಾಡಿ ಸ.ಹಿ.ಪ್ರಾ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾಗಿದ್ದ ಯೋಗಿಶ್ ಜದ್ಗಲ್ ಸೇವಾ ನಿವೃತ್ತಿ

Suddi Udaya

ಮೇಲಂತಬೆಟ್ಟು: ದ.ಕ ಜಿಲ್ಲಾ ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ

Suddi Udaya

ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಬೆಳ್ತಂಗಡಿ ತಾಲೂಕಿನ ವಿವಿಧ ಇಲಾಖೆಯ ಒವರಂ ಕ್ರಿಕೆಟ್ ಪಂದ್ಯಾಟ “ರಾಜಕೇಸರಿ ರತ್ನ ಟ್ರೋಫಿ”

Suddi Udaya

ಹತ್ಯಡ್ಕ: ದರ್ಬೆತಡ್ಕ ಶ್ರೀಕಾಲ ಪರಶುರಾಮ ದೇವಸ್ಥಾನದ ಮಾಜಿ ಮೊಕ್ತೇಸರ ಕೃಷ್ಣಾನಂದ ಹೆಬ್ಬಾರ್ ನಿಧನ

Suddi Udaya

ಮುಗೇರಡ್ಕ ದೈವಸ್ಥಾನ ವತಿಯಿಂದ ಅಲೆಕ್ಕಿ ಶಿಶುಮಂದಿರಕ್ಕೆ ಧನ ಸಹಾಯ

Suddi Udaya

ನಡ ಗೌಡರ ಯಾನೆ ಒಕ್ಕಲಿಗರ ಸೇವಾ ಮಹಿಳಾ ಘಟಕ, ಯುವ ವೇದಿಕೆ “ಆಟಿಡೊಂಜಿ ದಿನ” ಹಾಗೂ “ಪ್ರತಿಭಾ ಪುರಸ್ಕಾರ”

Suddi Udaya
error: Content is protected !!