25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಗೆ ಪ್ರೌಢಶಾಲೆ ಮಂಜೂರುಗೊಳಿಸುವಂತೆ ವಿನುತ ಬಂಗೇರ ರವರ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ

Suddi Udaya

ಬಂಗ್ಲೆಗುಡ್ಡೆ ಪ್ರದೇಶಕ್ಕೆ ಮತ್ತೆ ಎಸ್.ಐ‌.ಟಿ ಎಂಟ್ರಿ

Suddi Udaya

ವೇಣೂರು ಐಟಿಐ ಸಂಸ್ಥೆಯಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಮಿತ್ತಬಾಗಿಲು: ಪ್ರಗತಿಪರ ಕೃಷಿಕ ಕೃಷ್ಣಪ್ಪ ಗೌಡ ನಿಧನ

Suddi Udaya

ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಆರೋಪಿ ನಾರಾವಿಯ ಯುವಕನಿಗೆ ನ್ಯಾಯಾಂಗ ಬಂಧನ

Suddi Udaya

ಬ್ರಹ್ಮಾನಂದ ಶ್ರೀಗಳ ಚಾತುರ್ಮಾಸ್ಯ ವೃತ: ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿ

Suddi Udaya
error: Content is protected !!