22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ಕೊಕ್ಕಡ ಗ್ರಾ.ಪಂ. ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರ ಸಭೆ

Suddi Udaya

ಸುಯ೯ ಕಂಗ್ಲಿತ್ತಿಲು ನಿವಾಸಿ ಸುಜಾತ ನಿಧನ

Suddi Udaya

ಬಂಟರ ಸಂಘ ಕಾವಳಕಟ್ಟೆ ವಲಯ : ಸಾಧಕರಿಗೆ ಸನ್ಮಾನ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ಮೋದಿ ಅಭಿಮಾನಿ ಶಿಶಿಲ ದೇನೋಡಿ ಯುವ ಬ್ರಿಗೇಡ್‌ ಕಾರ್ಯಕರ್ತ ತಿಲಕ್ ರ ಮದುವೆ: ಮೋದಿಮಯವಾಗಿ ಪರಿವರ್ತನೆಯಾದ ಮದುವೆ ಮಂಟಪ: “ಮದುವೆ ಒಮ್ಮೆ ಮಾತ್ರ.. ಆದರೆ ಮೋದಿ ಮತ್ತೆ ಮತ್ತೆ ಪ್ರಧಾನಿಯಾಗಬೇಕು” ಎಂಬ ಸಂದೇಶ

Suddi Udaya

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವರ ದೃಶ್ಯ ಭರಿತ ಭಕ್ತಿ ಗೀತೆಯ ಪೋಸ್ಟರ್ ಬಿಡುಗಡೆ

Suddi Udaya
error: Content is protected !!