September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಬೆಳಾಲು ಪ್ರೌಢಶಾಲೆಯ ವಿದ್ಯಾರ್ಥಿ ಸರಕಾರ ರಚನೆ

ಬೆಳಾಲು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢಶಾಲೆಯ ನೂತನ ವಿದ್ಯಾರ್ಥಿ ಸರಕಾರ ರಚನೆಯಾಯಿತು.
ಸರ್ಕಾರದ ನಾಯಕನಾಗಿ ಹತ್ತನೇ ತರಗತಿಯ ಲೋಕೇಶ್ ಪೂಜಾರಿ ಓಡಲ, ಉಪನಾಯಕನಾಗಿ ಒಂಬತ್ತನೇ ತರಗತಿಯ ಸಾತ್ವಿಕ್ ಬೆಳಾಲು, ಸಭಾಪತಿಯಾಗಿ ಹತ್ತನೇ ತರಗತಿಯ ಹೇಮಂತ್ ಇವರು ಆಯ್ಕೆಗೊಂಡರು. ವಿರೋಧ ಪಕ್ಷದ ನಾಯಕಿಯಾಗಿ ಹತ್ತನೇ ತರಗತಿಯ ಸಮೀಕ್ಷಾ ಆಯ್ಕೆಗೊಂಡರು.

ಇತರ ಮಂತ್ರಿಗಳಾಗಿ; ಜೀವನ್ ಕುಮಾರ್, ಜಗದ್ವಿತ್, ಪ್ರವೀಣ , ಅನ್ವಿಕಾ(ಆರೋಗ್ಯಮತ್ತು ಸ್ವಚ್ಚತೆ), ವೈಷ್ಣವಿ, ಕೌಶಿಕ್, ಐಶ್ವರ್ಯ (ವಾರ್ತೆ ಮತ್ತು ವಾಚನಾಲಯ) ತೃಪ್ತಿ, ಪ್ರಾಣೇಶ, ತೃಷಾ, ಅಭೀಷೇಕ್, ಸಂಜನಾ, ಸೃಜನ್ (ಕ್ರೀಡಾ ವಿಭಾಗ) ಇಂದುಮತಿ, ಅಂಕಿತಾ, ಶ್ರೇಯಸ್, ನೇತ್ರಾವತಿ (ಸಾಂಸ್ಕೃತಿಕ) ನವನೀತ, ಅಶ್ವಿನಿ, ಸುಹಾನ್, ಕೀರ್ತಿ, ನಿಖಿತ್, ಮೌಲ್ಯ(ಕೃಷಿ, ಗಾರ್ಡನ್) ದೀಕ್ಷಿತಾ, ದೀಕ್ಷಿತ್, ಪುಣ್ಯಶ್ರೀ, ರಮೀಝ್, ಜೋಮೊನ್, ಆತ್ಮಿ (ಬಿಸಿಯೂಟ) ಇವರನ್ನು ಆಯ್ಕೆ ಮಾಡಲಾಯಿತು. ಮಾರ್ಗದರ್ಶಿ ಶಿಕ್ಷಕರಾದ ಶ್ರೀಮತಿ ರಾಜಶ್ರೀಯವರು ಸಂಯೋಜಿಸಿದರು.

Related posts

ಬೆಳ್ತಂಗಡಿ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ವಲಯ ಆಯೋಜಿಸಿದ ಮಕ್ಕಳ ದಿನಾಚರಣೆ ಪ್ರಯುಕ್ತ ಮುದ್ದು ಕಂದ ಫೋಟೋ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆಯಲ್ಲಿ ಪ.ಪೂ. ವಿಭಾಗದ ವಿದ್ಯಾರ್ಥಿ‌‌ ಸಂಘದ ಉದ್ಘಾಟನೆ ಹಾಗೂ ಸ್ವಾಗತ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಓಡೀಲು ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಶ್ರೀ ದುರ್ಗೆ, ಶ್ರೀ ಗಣಪತಿ, ಶ್ರೀಶಾಸ್ತಾ ದೇವರ, ನಾಗದೇವರ, ಅಭಯನಂದಿ ಹಾಗೂ ದೈವಗಳ ಪ್ರತಿಷ್ಠೆ

Suddi Udaya

ಬದ್ಯಾರು: ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕಾರು

Suddi Udaya

ಮಚ್ಚಿನ :ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ಸಿಬ್ಬಂದಿ ವಸತಿಗೃಹ ನಿರ್ಮಾಣ ಕಾಮಗಾರಿಗೆ ರೂ.4 ಕೋಟಿ ಅನುದಾನ ಮಂಜೂರು

Suddi Udaya

ಪಡ್ಡಂದಡ್ಕ ನಿವೃತ್ತ ಮುಖ್ಯೋಪಾಧ್ಯಾಯ ತಿರುಮಲೇಶ್ವರ ಭಟ್ಟರಿಗೆ ‘ಹವ್ಯಕ ಶಿಕ್ಷಕ ರತ್ನ’ ಪ್ರಶಸ್ತಿ

Suddi Udaya
error: Content is protected !!