ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ.

ಈ ವೇಳೆ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ತಕ್ಷಣ ಸ್ಪಂದಿಸಿದ ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸದಸ್ಯ ಜಯಾನಂದ ಗೌಡ, ಇಂಜಿನಿಯರ್ ಮಹವೀರ ಅರಿಗ ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸಿದರು.

Related posts

ವಿದ್ಯುತ್ ಪರಿವರ್ತಕದಿಂದ ಕಿಡಿಗಳು ಸಿಡಿದು ವ್ಯಾಪಿಸಿದ ಬೆಂಕಿ; ಅನಾಹುತ ತಪ್ಪಿಸಿದ ಸ್ಥಳೀಯ ನಾಗರಿಕರು

Suddi Udaya

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲು

Suddi Udaya

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya

ಮಲವಂತಿಗೆ ಶ್ರೀ ವಿದ್ಯಾಗಣಪತಿ ಸೇವಾ ಸಮಿತಿಯ ಪದಾಧಿಕಾರಿಗಳ ಆಯ್ಕೆ

Suddi Udaya

ವೇಣೂರು: ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಟೆಂಪೋ ಟ್ರಾವೆಲರ್ ಡಿಕ್ಕಿ; ಚಿಕಿತ್ಸೆಗೆ ಸ್ಪಂದಿಸದೆ ಮೃತ್ಯು

Suddi Udaya

ನನ್ನ ಸಮಾಜ ಸೇವೆಯೇ ನನಗೆ ಮುಳುವಾಯಿತು: ಬಳಂಜ ಶಾಲೆಯ ಘಟನೆ ಕುರಿತು ಪ್ರವೀಣ್ ಪೂಜಾರಿ ಲಾಂತ್ಯಾರು ಪ್ರತಿಕ್ರಿಯೆ

Suddi Udaya
error: Content is protected !!