23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ನ.ಪಂ. ವ್ಯಾಪ್ತಿಯ ಮಾಡ್ಯಾಲೋಟ್ಟುನಲ್ಲಿ ರಸ್ತೆಗೆ ಗುಡ್ಡ ಕುಸಿತ

ಬೆಳ್ತಂಗಡಿ: ವಿಪರೀತ ಮಳೆಯಿಂದಾಗಿ ಬೆಳ್ತಂಗಡಿ ನಗರ ಪಂಚಾಯತಿ ವ್ಯಾಪ್ತಿಯ ಮಾಡ್ಯಾಲೋಟ್ಟು ಎಂಬಲ್ಲಿ ರಸ್ತೆಗೆ ಗುಡ್ಡ ಕುಸಿದ ಘಟನೆ ಜೂ.28 ರಂದು ನಡೆದಿದೆ.

ಈ ವೇಳೆ ಗುಡ್ಡ ಕುಸಿತದಿಂದ ಸಂಚಾರಕ್ಕೆ ಅಡ್ಡಿಯಾಗಿದ್ದು, ತಕ್ಷಣ ಸ್ಪಂದಿಸಿದ ಪ.ಪಂ. ಮುಖ್ಯಾಧಿಕಾರಿ ರಾಜೇಶ್, ಸದಸ್ಯ ಜಯಾನಂದ ಗೌಡ, ಇಂಜಿನಿಯರ್ ಮಹವೀರ ಅರಿಗ ಸ್ಥಳಕ್ಕೆ ಧಾವಿಸಿ ಸಂಚಾರ ಸುಗಮಗೊಳಿಸಿದರು.

Related posts

ಧರ್ಮಸ್ಥಳಕ್ಕೆ ನಂದಿ ರಥಯಾತ್ರೆ

Suddi Udaya

ಜೆ ಇ ಇ ಮೈನ್ ಫಲಿತಾಂಶದಲ್ಲಿ ಕ್ರಿಯೇಟಿವ್ ಶಿಕ್ಷಣ ಸಂಸ್ಥೆ ಅಮೋಘ ಸಾಧನೆ : 202 ವಿದ್ಯಾರ್ಥಿಗಳು ಅರ್ಹತೆ : ಮೋಹಿತ್. ಎಂ ದೇಶಕ್ಕೆ 29ನೇ ರ್‍ಯಾಂಕ್

Suddi Udaya

ಮೇಲಂತಬೆಟ್ಟು ಶ್ರೀ ದೇವಿ ಭಗವತಿ ಅಮ್ಮನವರ ದೇವಸ್ಥಾನದಲ್ಲಿ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ- ಅಗ್ನಿ ಗುಳಿಗ ದೈವದ ಕೋಲ

Suddi Udaya

ನಿಟ್ಟಡೆ ಕುಂಭಶ್ರೀ ಶಿಕ್ಷಣ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಶಿಶಿಲ: ಶಿವಕೀರ್ತಿ ನಿಲಯದಲ್ಲಿ‌ “ಹನುಮ‌ ಜಯಂತಿ” ಆಚರಣೆ

Suddi Udaya

ಮದ್ರಸ ಪಬ್ಲಿಕ್ ಪರೀಕ್ಷೆ : 5 ನೇ ತರಗತಿ ವಿದ್ಯಾರ್ಥಿನಿ ಫಾತಿಮತ್ ಸನ ಮಡಂತ್ಯಾರು ರಿಗೆ 600 ರಲ್ಲಿ 600 ಅಂಕ

Suddi Udaya
error: Content is protected !!