23.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

ಬೆಳ್ತಂಗಡಿ ದುರ್ಗಾ ಟೆಕ್ಸ್ ಟೈಲ್ಸ್ ನ ಮಾಲಕ ರಾಜುರಾಮ್ ದೇವರಾಮ್ ಶಿರ್ವಿ ರಾಜಸ್ಥಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಡೆಸುತ್ತಿದ್ದ ರಾಜುರಾಮ್ ಅವರು ಇತ್ತೀಚೆಗೆ ರಾಜಸ್ಥಾನಕ್ಕೆ ಊರಿಗೆ ತೆರಳಿದ್ದರು. ಕಳೆದ ರಾತ್ರಿ ಬೈಕ್ ನಲ್ಲಿ ಹೋಗುತ್ತಿದ್ದಾಗೆ ದನ ಅಡ್ಡ ಬಂದು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

ತಂದೆ,ತಾಯಿ, ಪತ್ನಿ,ಸಣ್ಣ ಮಗು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ರಾಜುರಾಮ್ ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮಾಲಕ ಮೋಹನ್ ಚೌಧರಿ ಅವರ ಸಂಬಂಧಿ.

Related posts

ವೇಣೂರು ಐಟಿಐಯಲ್ಲಿ ಬೆಂಗಳೂರಿನ ಯೂನಿಮೇಕ್ ಕಂಪನಿಯವರಿಂದ ಕ್ಯಾಂಪಸ್ ಸಂದರ್ಶನ

Suddi Udaya

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸುಳ್ಯಗ್ರಾಹಕರ ಸೇವೆಗಾಗಿ ವೇಣೂರಿನಲ್ಲಿ 21 ನೇ ನೂತನ ಶಾಖೆಯ ಉದ್ಘಾಟನೆ

Suddi Udaya

ಇಂದಬೆಟ್ಟು: ಕಲ್ಲಾಜೆ ನಿವಾಸಿ ಲಿಂಗಪ್ಪ ಗೌಡ ನಿಧನ

Suddi Udaya

ಪ್ರಬುದ್ಧ ಜ್ಞಾನ ವಿಕಾಸ ಕೇಂದ್ರದ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕಿನಲ್ಲಿ ನೈತಿಕ ಪೊಲೀಸ್ ಗಿರಿ: ಸೂಕ್ತ ಕ್ರಮಕ್ಕೆ ಆಗ್ರಹಿಸಿ ಎಸ್‌ವೈಎಸ್ ಬೆಳ್ತಂಗಡಿ ಝೋನ್ ನಿಂದ ತಹಶೀಲ್ದಾರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

Suddi Udaya

ಮಡಂತ್ಯಾರು ವಲಯದ ಜನಜಾಗೃತಿ ವೇದಿಕೆಯ ವಲಯ ಸಭೆ

Suddi Udaya
error: Content is protected !!