ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್ಟ್ ಟೈಲ್ಸ್ ನ ರಾಜುರಾಮ್ ರಾಜಸ್ಥಾನದಲ್ಲಿ ನಡೆದ ಬೈಕ್ ಅಪಘಾತದಲ್ಲಿ ಸಾವು

ಬೆಳ್ತಂಗಡಿ ದುರ್ಗಾ ಟೆಕ್ಸ್ ಟೈಲ್ಸ್ ನ ಮಾಲಕ ರಾಜುರಾಮ್ ದೇವರಾಮ್ ಶಿರ್ವಿ ರಾಜಸ್ಥಾನದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕಳೆದ ರಾತ್ರಿ ನಿಧನರಾಗಿದ್ದಾರೆ.

ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಡೆಸುತ್ತಿದ್ದ ರಾಜುರಾಮ್ ಅವರು ಇತ್ತೀಚೆಗೆ ರಾಜಸ್ಥಾನಕ್ಕೆ ಊರಿಗೆ ತೆರಳಿದ್ದರು. ಕಳೆದ ರಾತ್ರಿ ಬೈಕ್ ನಲ್ಲಿ ಹೋಗುತ್ತಿದ್ದಾಗೆ ದನ ಅಡ್ಡ ಬಂದು ರಸ್ತೆಗೆ ಎಸೆಯಲ್ಪಟ್ಟು ತಲೆಗೆ ಗಂಭೀರ ಗಾಯಗೊಂಡು ನಿಧನರಾಗಿದ್ದಾರೆಂದು ತಿಳಿದು ಬಂದಿದೆ.

ತಂದೆ,ತಾಯಿ, ಪತ್ನಿ,ಸಣ್ಣ ಮಗು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ. ರಾಜುರಾಮ್ ಉಜಿರೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ಮಾಲಕ ಮೋಹನ್ ಚೌಧರಿ ಅವರ ಸಂಬಂಧಿ.

Related posts

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ ನಿಂದ ರೂ. 1ಲಕ್ಷ ದೇಣಿಗೆ

Suddi Udaya

ಸಿಯೋನ್ ಆಶ್ರಮದಲ್ಲಿ ಹೊಸವರ್ಷ ಸಂಭ್ರಮ ಹಾಗೂ ಸ್ನೇಹಭೋಜನ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರಕ್ಕೆ ಕೆನರಾ ಬ್ಯಾಂಕಿನ ಡಿಜಿಎಮ್ , ಮಂಗಳೂರು ರೀಜಿನಲ್ ಮೆನೇಜರ್ ಹಾಗೂ ರುಡ್ ಸೆಟ್ ಅಧಿಕಾರಿಗಳು ಭೇಟಿ: ದೇವರಿಗೆ ರಂಗಪೂಜೆ ಸೇವೆ

Suddi Udaya

ಗುರುವಾಯನಕರೆ: ಕಾವ್ಯಶ್ರೀ ಆಜೇರು ಹಾಡಿರುವ “ಮಲೆನಾಡ ಮಡಿಲಿನಲ್ಲಿ” ಜಿನಭಕ್ತಿಗೀತೆ ಲೋಕಾರ್ಪಣೆ

Suddi Udaya

ಉಜಿರೆ ಗುರಿಪಳ್ಳ -ಇಂದಬೆಟ್ಟುವಿಗೆ ಪರ್ಯಾಯ ರಸ್ತೆಯ ಮೂಲಕ ಬಸ್ ವ್ಯವಸ್ಥೆ

Suddi Udaya

ಅಯೋಧ್ಯೆ ರಾಮ ದೇವರ ಪ್ರತಿಷ್ಠಾಪನೆಯ ಪ್ರಯುಕ್ತ ಮದ್ದಡ್ಕ ಭಜನಾ ಮಂದಿರದಲ್ಲಿ ವಿಶೇಷ ಭಜನಾ ಕಾರ್ಯಕ್ರಮ: ಕರಸೇವರಿಗೆ ಗೌರವಾರ್ಪಣೆ

Suddi Udaya
error: Content is protected !!