23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೈತರಿಗೆ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನ

ಬೆಳ್ತಂಗಡಿ: ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳಿಗೆ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯಾದ ಫಸಲ್ ಭಿಮಾ ಯೋಜನೆ ಹವಾಮಾನ ಆಧಾರಿತ ಬೆಳೆ ವಿಮೆ ಪಾವತಿಸಲು ಜು.31 ಕೊನೆಯ ದಿನವಾಗಿದ್ದು ಎಲ್ಲಾ ರೈತ ಬಾಂಧವರು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಪ್ರಕಟನೆ ತಿಳಿಸಿದೆ.

Related posts

ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ವಿವಿಧ ಸಮಸ್ಯೆಗಳನ್ನು ಬಗೆಹರಿಸುವಂತೆ ಭಾರತೀಯ ಮಜ್ದೂರ್ ಸಂಘದಿಂದ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯ ಹಿರಿಯ ಅಧಿಕಾರಿಯವರಿಗೆ ಮನವಿ

Suddi Udaya

ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ ಅಂಗವಾಗಿ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ “ಗುರುವಂದನಾ ಕಾರ್ಯಕ್ರಮ

Suddi Udaya

ಯುವಶಕ್ತಿ ಫ್ರೆಂಡ್ಸ್ ನಾಲ್ಕೂರು ಸಂಘಟನೆಯಿಂದ ಮೊಸರು ಕುಡಿಕೆ ಉತ್ಸವ: ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ, ಮುದ್ದುಕೃಷ್ಣ ಸ್ಪರ್ದೆ,ವಿವಿಧ ಮನೋರಂಜನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳ : ‘ವ್ಯಸನಮುಕ್ತರ ಸಮ್ಮಿಲನ ಮತ್ತು ಶತದಿನೋತ್ಸವ’ ಕಾರ್ಯಕ್ರಮ

Suddi Udaya

ಪುಷ್ಪಗಿರಿ ತಂಡದಿಂದ ಶಿಶಿಲ ಬಿ.ಜಯರಾಮ ನೆಲ್ಲಿತ್ತಾಯರಿಗೆ ಅಭಿನಂದನೆ

Suddi Udaya

ಅನಾರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ : ಧಾರ್ಮಿಕ ಸಭೆ, ಸಾಧಕರಿಗೆ ಸನ್ಮಾನ

Suddi Udaya
error: Content is protected !!