ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

Suddi Udaya

ಬೆಳ್ತಂಗಡಿ: ದೇಶದ ಉನ್ನತ ವೈಜ್ಞಾನಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ (IISER Exam) – ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ತೇಜಸ್ವಿ ನಾರಾಯಣ ಅಖಿಲ ಭಾರತ ಮಟ್ಟದಲ್ಲಿ 47ನೇ ರ್‍ಯಾಂಕ್ ಗಳಿಸಿದ್ದಾರೆ.

ಇವರು ದೇಶದ ಏಳು ಅತ್ಯುನ್ನತ ಐಸರ್ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ದೇಶದ ಪ್ರತಿಷ್ಠಿತ MMTC ಬೆಂಗಳೂರು ಹಾಗೂ ಎಲ್.ಎಲ್.ಆರ್.ಜಿ ಮದ್ರಾಸ್‌ನಲ್ಲಿ ಶಿಕ್ಷಣ ಪಡೆಯಲು ಅರ್ಹತೆ ಗಳಿಸಿದ್ದಾರೆ.

ಅರಸಿನಮಕ್ಕಿಯ ಕೋಡ್ಯಡ್ಕ ತಂದೆ ಉದಯ ಶಂಕರ್ ಕೆ. ತಾಯಿ ಅಂಜಲಿ ದಂಪತಿ ಪುತ್ರ.

Leave a Comment

error: Content is protected !!