ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಿಕ್ಷಣ ಸಂಸ್ಥೆ

ಅರಸಿನಮಕ್ಕಿಯ ತೇಜಸ್ವಿಗೆ ಐಸರ್ ಪರೀಕ್ಷೆಯಲ್ಲಿ 47ನೇ ರ್‍ಯಾಂಕ್

ಬೆಳ್ತಂಗಡಿ: ದೇಶದ ಉನ್ನತ ವೈಜ್ಞಾನಿಕ ಶಿಕ್ಷಣ ಸಂಸ್ಥೆಗಳ ಪ್ರವೇಶಕ್ಕಾಗಿ ಅಖಿಲ ಭಾರತ ಮಟ್ಟದಲ್ಲಿ ನಡೆಸುವ ಅರ್ಹತಾ ಪರೀಕ್ಷೆಯಲ್ಲಿ (IISER Exam) – ಶಾರದಾ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ತೇಜಸ್ವಿ ನಾರಾಯಣ ಅಖಿಲ ಭಾರತ ಮಟ್ಟದಲ್ಲಿ 47ನೇ ರ್‍ಯಾಂಕ್ ಗಳಿಸಿದ್ದಾರೆ.

ಇವರು ದೇಶದ ಏಳು ಅತ್ಯುನ್ನತ ಐಸರ್ ಶಿಕ್ಷಣ ಸಂಸ್ಥೆಗಳಲ್ಲಿ ಮತ್ತು ದೇಶದ ಪ್ರತಿಷ್ಠಿತ MMTC ಬೆಂಗಳೂರು ಹಾಗೂ ಎಲ್.ಎಲ್.ಆರ್.ಜಿ ಮದ್ರಾಸ್‌ನಲ್ಲಿ ಶಿಕ್ಷಣ ಪಡೆಯಲು ಅರ್ಹತೆ ಗಳಿಸಿದ್ದಾರೆ.

ಅರಸಿನಮಕ್ಕಿಯ ಕೋಡ್ಯಡ್ಕ ತಂದೆ ಉದಯ ಶಂಕರ್ ಕೆ. ತಾಯಿ ಅಂಜಲಿ ದಂಪತಿ ಪುತ್ರ.

Related posts

ಉಜಿರೆ: ಕಿರಣ್ ಆಗ್ರೋಟೆಕ್, ಸ್ಥಳಾಂತರಿತ ನೂತನ ಮಳಿಗೆ ಹಾಗೂ ಸೇವಾ ಕೇಂದ್ರ ಉದ್ಘಾಟನೆ

Suddi Udaya

ಉಜಿರೆ ಎಸ್ ಡಿ.ಎಂ. ಆಂ.ಮಾ. ಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya

ಪೆರ್ಲ -ಬೈಪಾಡಿ ಅಂಚೆ ಇಲಾಖೆಯ ನೂತನ ಶಾಖೆಯ ಮುಂಭಾಗದಲ್ಲಿ ಆಧಾರ್ ಅದಾಲತ್, ನೋಂದಣಿ, ತಿದ್ದುಪಡಿ, ಹಾಗೂ ಅಂಚೆ ಇಲಾಖೆಯ ಹೊಸ ಖಾತೆ ತೆರೆಯುವ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ ಹಿಬರೋಡಿ ರವರಿಂದ ಕೃತಕ ಕಾಲಿನ ವ್ಯವಸ್ಥೆಗೆ ಸಹಾಯಹಸ್ತ

Suddi Udaya

ಕೊಯ್ಯೂರು: ದೇವಸ ಬಾಬು ಗೌಡ ನಿಧನ

Suddi Udaya

ಬೆಳ್ತಂಗಡಿ ಸುವರ್ಣ ಆರ್ಕೇಡ್‌ನಲ್ಲಿ ರಾಜ್‌ಎಂಟರ್‌ಪ್ರೈಸಸ್ ಸೈಬರ್ ಸೆಂಟರ್ ಶುಭಾರಂಭ

Suddi Udaya
error: Content is protected !!